Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಾರ್ ಧಾಮಾ ಯಾತ್ರೆ : 48 ಯಾತ್ರಿಕರು ಸಾವು, ಹೆದ್ದಾರಿ ಕುಸಿತದಿಂದ ಸಮಸ್ಯೆಗೆ ಸಿಲುಕಿದ ಯಾತ್ರಿಕರು..!

Facebook
Twitter
Telegram
WhatsApp

ಮುಸೋರಿ: ಈಗಾಗಲೇ ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಸಾವಿರಾರು ಯಾತ್ರಾರ್ಥಿಗಳು ಹೊರಟಿದ್ದಾರೆ. ಆದರೆ ದಾರಿ ಮಧ್ಯೆ ಅನಾರೋಗ್ಯದ ಸಮಸ್ಯೆಯಿಂದಾಗಿ ಈಗಾಗಲೇ 48 ಜನ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ‌ ಇದೀಗ ಹೆದ್ದರಿ ಕುಸಿತದಿಂದಾಗಿ ಸಾವಿರಾರು ಜನ ತೊಂದರೆಗೆ ಸಿಲುಕಿದ್ದಾರೆ.

ರಾಣಾ ಚಟ್ಟಿ ಮತ್ತು ಸಯನಾ ಚಟ್ಟಿ ನಡುವಿನ ಯಮನೋತ್ರಿ ಹೆದ್ದಾರಿ ಕುಸಿತ ಕಂಡಿದ್ದು, ಧಾಮದ ಕಡೆ ಹೊರಟ ಸುಮಾರು 3 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಮಾರ್ಗಮಧ್ಯೆಯೇ ಸಿಲುಕಿದ್ದಾರೆ. ಬಸ್ಸು ಮತ್ತು ದೊಡ್ಡಗಾತ್ರದ ವಾಹನಗಳು ಹೋಗಲು ಸಾಧ್ಯವಾಗುತ್ತಿಲ್ಲ. ಆದರೆ ಸಣ್ಣಮಟ್ಟದ ವಾಹನಗಳು ಸಂಚರಿಸುತ್ತಿವೆ ಎಂದು ಅಲ್ಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದ್ಯ ಕುಸಿದಿರುವ ಹೆದ್ದಾರಿ ದುರಸ್ಥಿ ಕಾರ್ಯ ಆರಂಭವಾಗಿದೆ. ಟ್ರ್ಯಾಕ್ಟರ್, ಜೆಸಿಬಿ ಗಳು ಸೇರಿದಂತೆ ಹಕವು ವಾಹನದಲ್ಲಿ 15 ಕಾರ್ಮಿಕರು ಸ್ಥಳಕ್ಕೆ ಆಗಮಿಸಿ, ಕೆಲಸ ಶುರು ಮಾಡಿದ್ದಾರೆ. ಸದ್ಯ ಬಸ್ಸುಗಳಲ್ಲಿ ಹೋದ ಪ್ರಯಾಣಿಕರು ಮುಂದೆ ಸಂಚರಿಸಲು ಸಾಧ್ಯವಾಗದೆ ಇದ್ದಲ್ಲಿಯೇ ಲಾಕ್ ಆಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!