Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ಮೂರನೇ ಬಾರಿಗೆ ಶೇ.100 ಫಲಿತಾಂಶ 

Facebook
Twitter
Telegram
WhatsApp

ಚಳ್ಳಕೆರೆ :  ತಾಲ್ಲೂಕಿನ ನಾಯಕನಹಟ್ಟಿ ಸಮೀಪದಲ್ಲಿರುವ ರೇಖಲಗೆರೆ ಲಂಬಾಣಿ ಹಟ್ಟಿಯ ಸರ್ಕಾರಿ ಪ್ರೌಢಶಾಲೆಗೆ ಈ ವರ್ಷದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಶೇಕಡ  ನೂರರಷ್ಟು ಫಲಿತಾಂಶ ಬಂದಿದೆ. ಸತತವಾಗಿ ಮೂರನೇ ಬಾರಿ ಶಾಲೆಗೆ ನೂರರಷ್ಟು ಫಲಿತಾಂಶ ಲಭಿಸಿದೆ.

ಶಾಲೆಗೆ ಪ್ರಥಮ : ಕಾವ್ಯ B. 608 (97.28%) ವಿಜ್ಞಾನ ವಿಷಯದಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದಿರುತ್ತಾಳೆ.

ದ್ವಿತೀಯ : ಆಶಿತಾ K. 607(97.12%)
ಕನ್ನಡ ವಿಷಯದಲ್ಲಿ 125 ಕ್ಕೆ 125 ಮತ್ತು ಸಮಾಜ ವಿಷಯದಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದಿರುತ್ತಾಳೆ.

ತೃತೀಯ : ನಂದಿನಿ D. 597(96.52%)
ನೇತ್ರಮ್ಮ 594(95.52%),
ಚೈತ್ರ D.B. 592(94.72%),
ಪರಿಮಳ H 586(93.76%)
ಗಣಿತ ಮತ್ತು ಸಮಾಜ ವಿಷಯದಲ್ಲಿ100 ಕ್ಕೆ 100 ಅಂಕಗಳನ್ನು ಪಡೆದಿರುತ್ತಾಳೆ.

ಪ್ರದೀಪ್ ನಾಯ್ಕ K  584(93.44%)
ಹಿಂದಿ ವಿಷಯದಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದಿರುತ್ತಾನೆ.
ಮಾನಸ G.S 584(93.44%)
ಗಣಿತ ವಿಷಯದಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದಿರುತ್ತಾಳೆ.
ದಿವ್ಯಾ M 581( 92.96%),
ಪ್ರೀತಂ 580(92.80%),
ಜಯಲಕ್ಷ್ಮೀ T 578(92.48%),
ಸುಪ್ರೀತ H 577(92.32%),
ಪ್ರಸನ್ನ S 574(91.84%),
ಅರ್ಪಿತಾ P  574(91.84%),
ಬಿಂದು B 572(91.52%),
ಲಿಖಿತ V 571(91.36%),
ಸಂಗೀತ U R 565( 90.40%).

ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳ ಸಂಖ್ಯೆ : 47
ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ : 47
ಅತ್ಯುನ್ನತ ಶ್ರೇಣಿ : 31
ಉನ್ನತ ಶ್ರೇಣಿ : 16

ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ H.D. SDMC ಅಧ್ಯಕ್ಷರು, ಶಾಲಾ ಸಿಬ್ಬಂದಿಯವರು ಹಾಗೂ ಊರಿನ ಗ್ರಾಮಸ್ಥರು,  ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!