Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

RCB ಟ್ವಿಟ್ಟರ್ ನಲ್ಲಿ ತನ್ನ ಬಣ್ಣ ಬದಲಾಯಿಸಿದ್ದು ಯಾಕೆ ಗೊತ್ತಾ..? ಮುಂಬೈ ಗೆಲ್ಲಲೇಬೇಕೆಂದ ಕೊಹ್ಲಿ..!

Facebook
Twitter
Telegram
WhatsApp

ಸದ್ಯ ಈ ಬಾರಿಯ ಐಪಿಎಲ್ ನಲ್ಲಿ ಆರ್ಸಿಬಿಯ ಫ್ಯಾನ್ಸ್ ದಿಲ್ ಖುಷ್ ಆಗಿದ್ದಾರೆ. ಕಾರಣ ಆರ್ ಸಿ ಬಿ ಉತ್ತಮ ಪ್ರದರ್ಶನ ತೋರುತ್ತಿದೆ. ಫ್ಲೇ ಕನಸನ್ನು ಜೀವಂತವಾಗಿಸುವಲ್ಲಿ ಟೀಂ ಸಕ್ಸಸ್ ಆಗಿದೆ. ಹೀಗಾಗಿಯೇ ಆರ್ಸಿಬಿ ಫ್ಯಾನ್ಸ್ ಈ ಬಾರಿ ಗ್ಯಾರಂಟಿ ಕಪ್ ನಮ್ಮದೆ ಎನ್ನುತ್ತಿದ್ದಾರೆ. 8 ಮ್ಯಾಚ್ ಗೆದ್ದು 6 ಮ್ಯಾಚ್ ಸೋತಿರುವ ಆರ್ಸಿಬಿಗೆ ಫ್ಲೇ ಆಫ್ ಹೋಗುವುದು ಸುಲಭವಾದರೂ ಅಲ್ಲಿ ಕಠಿಣ ಹಾದಿಯೊಂದಿದೆ. ಅದುವೇ,ಡೆಲ್ಲಿ ಟೀಂ.

ಇವತ್ತು ಡೆಲ್ಲಿ ಮತ್ತು ಮುಂಬೈ ತಂಡ ಮುಖಾಮುಖಿಯಾಗಿವೆ. ಇದರಲ್ಲಿ ಮುಂಬೈಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಪಂದ್ಯವಾದರೂ, ಡೆಲ್ಲಿಗೆ ಫ್ಲೇ ಆಫ್ ಗೆ ಏರಲು ಕಡೆಯ ಅವಕಾಶವಾಗಿದೆ. ಹಾಗೇ ಡೆಲ್ಲಿ ಗೆದ್ದರೆ ಆರ್ಸಿಬಿ ಫ್ಲೇ ಆಫ್ ಕನಸು ಭಗ್ನವಾಗುತ್ತದೆ. ಯಾಕೆಂದ್ರೆ ರನ್ ರೇಟ್ ವಿಚಾರದಲ್ಲಿ ಡೆಲ್ಲಿ ಮುಂದಿದೆ. ಆರ್ಸಿಬಿ ಕಡಿಮೆಯಿದೆ. ಹೀಗಾಗಿ ಇಂದು ನಡೆಯುವ ಪಂದ್ಯದಲ್ಲಿ ಆರ್ಸಿಬಿ ಮುಂಬೈ ತಂಡಕ್ಕೆ ಬೆಂಬಲ ಸೂಚಿಸಿದೆ.

ಇದೇ ಕಾರಣಕ್ಕೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮುಂಬೈ ಜೆರ್ಸಿ ಹೋಲುವ ಬಣ್ಣವನ್ನು ಹಾಕಿಕೊಂಡಿದೆ. ಈ ಬಗ್ಗೆ ಮಾತನಾಡಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ, ಡೆಲ್ಲಿ ಪಂದ್ಯದಲ್ಲಿ ನಾವೂ ರಾಹುಲ್ ಪಡೆಯನ್ನು ಬೆಂಬಲಿಸುತ್ತೇವೆ. ಒಬ್ಬರಲ್ಲ ಒಟ್ಟುಬ25 ಜನ ಚಿಯರ್ ಅಪ್ ಮಾಡಲಿದ್ದೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!