Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಣಪತಿ‌ ಸ್ವಾಮೀಜಿ ಧರ್ಮದ ಬಗ್ಗೆ ಕಾಳಜಿ ಹೊಂದಿದ್ದಾರೆ : ತ್ರಿದಂಡಿ ಸ್ವಾಮೀಜಿ

Facebook
Twitter
Telegram
WhatsApp

ಮೈಸೂರು: ಗಣಪತಿ ಸಚ್ಚಿದಾನಂದಶ್ರೀ ಹುಟ್ಟುಹಬ್ಬದ ಪ್ರಯುಕ್ತ ತ್ರಿದಂಡಿ ಸ್ವಾಮೀಜಿಗಳು ಅವರ ಬಗ್ಗೆ ಉತ್ತಮ ಮಾತುಗಳನ್ನು ಹಾಡಿದ್ದಾರೆ. ಪೌರಕರ್ಮಿಕರಿಗೆ ದೇವಸ್ಥಾನ ಕಟ್ಟಿಕೊಡುವುದು ದೊಡ್ಡದಲ್ಲ. ಸಂಸ್ಕಾರ ಕೊಡುವುದು ದೊಡ್ಡ ಕೆಲಸ ಎಂದು ಮೈಸೂರಿನಲ್ಲಿ ತ್ರಿದಂಡಿ ಚಿನ್ನಜೀಯಾರ್ ಸ್ವಾಮೀಜಿ ಹೇಳಿದ್ದಾರೆ.

ಗಣಪತಿ ಸಚ್ಚಿದಾನಂದಶ್ರೀ ಉತ್ತಮ ಕೆಲಸ ಮಾಡುತ್ತಿದ್ದಾರೆ. ಪೌರಕಾರ್ಮಿಕರ ಉತ್ತಮ ಜೀವನಕ್ಕೆ ನೆರವಾಗಿದ್ದಾರೆ. ಅವರು ಸಾತ್ವಿಕ ಜೀವನ ನಡೆಸಲು ನೆರವಾಗಿದ್ದಾರೆ. ಸಚ್ಚಿದಾನಂದಶ್ರೀ ಸ್ವಾಮಿಗಳು ನಮ್ಮ ಧರ್ಮದ ಬಗ್ಗೆ ಕಾಳಜಿ ಹೊಂದಿದ್ದಾರೆ. ಆರೋಗ್ಯವನ್ನು ಲೆಕ್ಕಿಸದೆ ಧಾರ್ಮಿಕ ಕಾರ್ಯದಲ್ಲಿ ಮಗ್ನರಾಗಿದ್ದಾರೆ.

ಹಿಮಾಲಯದ ಕಠಿಣ ಪರಿಸ್ಥಿತಿಯಲ್ಲೂ ತಪಸ್ಸು ಮಾಡಿದ್ದಾರೆ.‌ ಗಣಪತಿ ಸಚ್ಚಿದಾನಂದಶ್ರೀ ಮೋಡದಂತೆ ಕೆಲಸ ಮಾಡುತ್ತಿದ್ದಾರೆ.‌ ಮಂಗಳಶಾಸನಂ ಮೂಲಕ ಗಣಪತಿ ಸಚ್ಚಿನಾಂದಶ್ರೀಗೆ ಹುಟ್ಟುಹಬ್ಬದ ಶುಭಾಶಯಗಳು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು.

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು. ನಿಮ್ಮ ಮಕ್ಕಳು ಮದುವೆಗೆ ಒಪ್ಪುತ್ತಿಲ್ಲವೇ? ಶುಕ್ರವಾರರಾಶಿ ಭವಿಷ್ಯ -ಸೆಪ್ಟೆಂಬರ್-20,2024 ಸೂರ್ಯೋದಯ: 06:08, ಸೂರ್ಯಾಸ್ತ : 06:10 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

error: Content is protected !!