Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶರವಣರನ್ನು ಮತ್ತೆ ಆಯ್ಕೆ ಮಾಡಿದ್ದು ಯಾಕೆ ಗೊತ್ತಾ..? : ಕುಮಾರಸ್ವಾಮಿ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ವಿಧಾನಪರಿಷತ್ ಗೆ ವೀರೇಂದ್ರ ಅವರನ್ನು ಬಿಟ್ಟು ಮತ್ತೆ ಶರವಣ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಸಂಬಂಧ ಸ್ಪಷ್ಟನೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ನಮ್ಮ ಅಧ್ಯಕ್ಷರು ಹೇಳಿದಂತ ರೀತಿಯಲ್ಲಿ ಶರವಣ ಅವರು, ಮೊದಲನೇ ಬಾರಿಗೆ 2014ರಲ್ಲಿ ಆಯ್ಕೆ ಮಾಡಿದಾಗ ಬಹಳ ರೀತಿಯಲ್ಲಿ ಪ್ರತಿಕ್ರಿಯೆ ಏನಿತ್ತು, ಈ ಬಾರಿ ಆ ರೀತಿ ಶರವಣ ಮೇಲೆ ನೆಗೆಟಿವ್ ಅಭಿಪ್ರಾಯಗಳಿರಲಿಲ್ಲ.

ಯಾಕೆಂದ್ರೆ ವಿಧಾನಪರಿಷತ್ ಗೆ ಆಯ್ಕೆ ಮಾಡಿದ ನಂತರ ಪಕ್ಷದ ಪ್ರತಿಯೊಂದು ಬೆಳವಣಿಗೆಯಲ್ಲಿ ಪಕ್ಷಕ್ಕೆ ಸಂಪೂರ್ಣವಾದ ಸಹಕಾರ ಕೊಟ್ಟುಕೊಂಡು ಬಂದಂತದ್ದು ಅಷ್ಟೇ ಅಲ್ಲ ಸದಸ್ಯರಾಗಿ ಸಕ್ರೀಯವಾಗಿ ಪಾಲ್ಗೊಂಡಿದ್ದರು. ಹಾಗೂ ಕಳೆದ ನಾಲ್ಕೈದು ವರ್ಷಗಳಲ್ಲಿ ಬೆಂಗಳೂರು ನಗರದಲ್ಲಿ, ರಾಜ್ಯಾದ್ಯಂತ ಅವರ ಸಮಾಜದ ಒಂದು ವಿಶ್ವಾಸ ಮೂಡೊಸುವಂತ ಕೆಲಸದಲ್ಲಿ ಪ್ರಾಮಾಣಿಕವಾಗಿ ದುಡಿದಿದ್ದಾರೆ.

ಅವರ ಸಮುದಾಯಕ್ಕೆ ಮತ್ತೊಮ್ಮೆ ಅವಕಾಶ ಕೊಡಬೇಕೆಂಬ ಮಾನದಂಡವನ್ನು ಬಳಸಿ, ಈ ವಿಷಯದಲ್ಲಿ ಆಯ್ಕೆ ಮಾಡಿಕೊಂಡಿದ್ದೇವೆ. ಪ್ರತಿಯೊಂದು ಪಕ್ಷದ ಸಂಘಟನೆ ಅಂತ ಬಂದಾಗ ಪಕ್ಷದ ಜೊತೆಯಾಗಿಯೆ ಅವರು, ಎಲ್ಲಾ ರೀತಿಯಲ್ಲಿಯೇ ಸಕ್ರೀಯವಾಗಿ ಪಾಲ್ಗೊಂಡು ಕೆಲಸ ಮಾಡಿದ್ದಾರೆ. ಪಕ್ಷದ ಬಗ್ಗೆ ಯಾರಾದರೂ ಲಘುವಾಗಿ ಮಾತನಾಎಇದಾಗ ಯಾವುದೇ ರೀತಿಯ ಆತಂಕ, ಭೋತಿಯಿಲ್ಲದೆ, ವಿರೋಧಿಗಳ ಮುಂದೆ ಪಕ್ಷವನ್ನು ಸಮರ್ಥಿಸಿಕೊಳ್ಳುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!