Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರದ ವಿರುದ್ಧ ಅಸಮಾಧಾನ : ಮೇ 27ಕ್ಕೆ ಸಾಮೂಹಿಕ ರಜೆ ಮಾಡಲಿದೆ ವಿಧಾನಸಭೆ ಸಚಿವಾಲಯ

Facebook
Twitter
Telegram
WhatsApp

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 27ಕ್ಕೆ ವಿಧಾನಸಭಾ ಸಚಿವಾಲಯ ಸಾಮೂಹಿಕ ರಜೆ ಘೋಷಣೆ ಮಾಡಲಿದೆ. 542 ಕಿರಿಯ ಸಹಾಯಕ ಹುದ್ದೆಯನ್ನು ಕೈಬಿಡುವ ಸರ್ಕಾರದ ನಿರ್ಧಾರಕ್ಕೆ ಸಚಿವಾಲಯದ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿವೃತ್ತಿಯಾದ ಅಧಿಕಾರಿ, ನೌಕರರ ಪುನರ್ ನೇಮಕಾತಿ ರದ್ದುಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಎಲ್ಲಾ ಬೇಡಿಕೆಗಳನ್ನಿಟ್ಟುಕೊಂಡು ಸಾಮೂಹಿಕ ರಜೆ ಘೋಷಣೆ ಮಾಡಿದ್ದಾರೆ.

ಇನ್ನು ಸಚಿವಾಲಯದ ನಿಯೋಜನೆ ಮೇರೆಗೆ ಇತರೆ ಇಲಾಖೆಗೆ ಹೋಗುವ ಅವಕಾಶವನ್ನು ಕಡಿತಗೊಳಿಸಲಾಗಿದೆ. ಹೀಗಾಗಿ ಅದನ್ನು ಮರುಸ್ಥಾಪಿಸಬೇಕೆಂದು ಒತ್ತಾಯ ಕೇಳಿ ಬಂದಿದೆ. ಈ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಡಗಳು ಕೇಳಿ ಬಂದಿವೆ. ಸಚಿವಾಲಯದ ನೌಕರರು ಒಟ್ಟಾಗಿ ಪ್ರತಿಭಟಿಸಲು ನಿರ್ಧರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!