Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅವರು ಅಧಿಕಾರದಿಂದ ಕುರುಡರಾಗಿದ್ದಾರೆ : ಸಚಿವ ನಾಗೇಶ್ ಗೆ ದೇವನೂರು ತಿರುಗೇಟು

Facebook
Twitter
Telegram
WhatsApp

 

ಮೈಸೂರು: ಈ ಬಾರಿಯ ಪಠ್ಯ ಪುಸ್ತಕದಲ್ಲಿ ತಮ್ಮ ಪಠ್ಯವನ್ನು ಕೈಬಿಡುವಂತೆ ದೇವನೂರು ಮಹಾದೇವಪ್ಪ ಅವರು ನಿನ್ನೆ ಪತ್ರ ಬರೆದಿದ್ದರು. ಈ ಬಗ್ಗೆ ಸಚಿವ ನಾಗೇಶ್ ಅವರು ದೇವನೂರು ಮಹಾದೇವಪ್ಪ ಹಾಗೂ ಬರಗೂರು ರಾಮಚಂದ್ರಪ್ಪ ಅವರನ್ನು ಹಲವರು ದಾರಿ ತಪ್ಪಿಸುತ್ತಿದ್ದಾರೆ ಎಂದು. ಈ ಬಗ್ಗೆ ಸಾಹಿತಿ ದೇವನೂರು ಮಹದೇವಪ್ಪ ಅವರು ಮಾತನಾಡಿದ್ದು, ಅವರನ್ನ ಯಾರು ದಾರಿ ತಪ್ಪಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ನಾಗಪುರ ಸಣ್ಣ ಪರಿವಾರವದು. ಆರ್ ಎಸ್ ಎಸ್ ದಾರಿ ತಪ್ಪಿಸಿದೆಯಾ..? ಅವರು ಪ್ರಶ್ನೆ ಮಾಡಬೇಕು ಇವತ್ತು ಎಂದಿದ್ದಾರೆ. ನಿಮ್ಮ ಜೊತೆ ಮಾತಾಡುತ್ತಾರಂತೆ ಎಂದಾಗ ಬಹಳ ಸಂತೋಷವೆಂದಿದ್ದಾರೆ. ಅವರ ಬಳಿ ಅಧಿಕಾರವಿದೆ. ಹೀಗಾಗಿ ಕುರುಡರಾಗಿದ್ದಾರೆ. ಕುರುಡ ಎತ್ತ ಕಡೆ ಬೇಕಾದರೂ ಡಿಕ್ಕಿ ಹೊಡೆಯಬಹುದು. ಇವತ್ತು ಆ ರೀತಿ ಆಗುತ್ತಿದೆ ಎಂದಿದ್ದಾರೆ.

ಅವರು ಮಾಡುವುದು ಮಾಡಲಿ. ಈಗ ಪರ್ಯಾಯವಾಗಿ ಮಕ್ಕಳಿಗೆ ಎಲ್ಲಿ ತಪ್ಪು ಮಾಡಿದ್ದಾರೋ ಆ ಕೊರತೆ ತುಂಬಲು, ಆ ತಪ್ಪನ್ನು ಸರಿಪಡಿಸಿ ಪಾಠ ಬರೆಯಲು, ಕೊರತೆಯ ಪಾಟ ತುಂಬಲು. ಈಗ ಸಂವಿಧಾನವನ್ನು ಮರೆತಿದ್ದಾರೆ ಅವರು. ಸಂವಿಧಾನದ ಭಾಗಗಳನ್ನು ಐದನೇ ತರಗತಿಯಿಂದ ಎಸ್ಎಸ್ಎಲ್ಸಿವರೆಗೂ ಹಂತ ಹಂತವಾಗಿ ತಜ್ಞರಿಂದ ಪಾಠ ಮಾಡಿಸಲು ಪ್ರಯತ್ನ ಮಾಡಬೇಕು. ಮಕ್ಕಳಿಗೆ ಮಾತ್ರ ಯಾವುದೇ ರೀತಿಯಿಂದ ತೊಂದರೆಯಾಗಬಾರದು, ವೈಜ್ಞಾನಿಕ ಮನೊಇಭಾವ ಬೆಳೆಸಿಕೊಳ್ಳಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!