Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಗಳೂರಿನಲ್ಲಿ ಮತ್ತೆ ಶುರುವಾಯ್ತು ಹಿಜಾಬ್ ವಿವಾದ..ವಿದ್ಯಾರ್ಥಿಗಳು ಕೇಸರಿ ಶಾಲು ಶುರು ಮಾಡುತ್ತಾರಾ..?

Facebook
Twitter
Telegram
WhatsApp

ಮಂಗಳೂರು: ಇಡೀ ದೇಶದ ಗಮನ ಸೆಳೆದಿದ್ದ ವಿಚಾರ ಹಿಜಾಬ್ ಗಲಾಟೆ. ಉಡುಪಿಯ ಸರ್ಕಾರಿ ಕಾಲೇಜು ಒಂದರಲ್ಲಿ ಶುರುವಾದ ಈ ಗಲಾಟೆ ನೋಡ ನೋಡುತ್ತಲೇ ಇಡೀ ರಾಜ್ಯ ಉದ್ಧಗಲಕ್ಕೂ ಹರಡಿತ್ತು. ಕೋರ್ಟ್ ಮೆಟ್ಟಿಲು ಏರಿತ್ತು. ಬಳಿಕ ಕೋರ್ಟ್ ಶಾಲಾ ಕಾಲೇಜುಗಳಿಗೆ ಧಾರ್ಮಿಕ ವಸ್ತ್ರ ಬಳಸಬಾರದು ಎಂಬ ಸೂಚನೆಯನ್ನು ನೀಡಿತ್ತು.

ಅದಾದ ಬಳಿಕವೂ ಹಿಜಾಬ್ ಹಾಕಿ ಶಾಲೆಗೆ ಹೋಗುತ್ತಿದ್ದ ಘಟನೆಗಳು ಕಂಡು ಬಂದವೂ. ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಗಾಗಿ ಪರೀಕ್ಷೆಗೆ ಗೈರಾದರು. ಪರೀಕ್ಷೆ, ಫಲಿತಾಂಶದ ನಡುವೆ ತಣ್ಣಗಾಗಿದ್ದ ಹಿಜಾಬ್ ವಿವಾದ ಇದೀಗ ಮತ್ತೆ ಶುರುವಾಗಿದೆ. ಈ ಬಾರಿ ಮಂಗಳೂರಿನಲ್ಲಿ ಆರಂಭವಾಗಿದೆ.

ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಸರ್ಕಾರಿ ಪದವಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಈ ಕಾಲೇಜಿಗೆ ಹಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದಾರೆ. ಹೀಗಾಗಿ ನಮಗೆ ಕೇಸರಿ ಶಾಲು ಹಾಕಲು ಅನುಮತಿ ನೀಡಿ ಎಂದು ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಪ್ರತಿಭಟನೆಗೆ ಇಳಿದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಳೆ ವರದಿ

    ಚಿತ್ರದುರ್ಗ, ಮೇ.18:  ಶುಕ್ರವಾರ ಸಂಜೆ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 42.8ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-2ರಲ್ಲಿ 9.2ಮಿ.ಮೀ, ಭರಮಸಾಗರದಲ್ಲಿ 4.4ಮಿ.ಮೀ

ಉದ್ಯೋಗ ವಾರ್ತೆ |  ಮೇ.22 ರಂದು ನೇರ ನೇಮಕಾತಿ ಸಂದರ್ಶನ : ಇಲ್ಲಿದೆ ಮಾಹಿತಿ…

ಚಿತ್ರದುರ್ಗ. ಮೇ.18:  ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮೇ.22ರಂದು ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ಖಾಲಿ ಇರುವ ಹುದ್ದೆಗಳಿಗೆ ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ

ಭಗೀರಥ ಹೆಸರಿನ ಚಿತ್ರ ತೆರೆಗೆ : ಚಿತ್ರದುರ್ಗ ಜಿಲ್ಲಾ ಉಪ್ಪಾರ ಸಮಾಜ ಖಂಡನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಮೇ. 18 : ತಪಸ್ಸಿನಿಂದ ಗಂಗೆಯನ್ನೇ ಧರೆಗಿಳಿಸಿದ ಭಗೀರಥರ ಹೆಸರಿಟ್ಟುಕೊಂಡು ರಾಮ್‍ಜನಾರ್ಧನ್ ಚಿತ್ರ ನಿರ್ದೇಶಿಸಿರುವುದನ್ನು ಜಿಲ್ಲಾ ಉಪ್ಪಾರ

error: Content is protected !!