Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಯಣ್ಣನ ಮೂರ್ತಿಗೆ ಕಲ್ಲು ಹೊಡೆದವನೇ ಬಂದು ದೂರು ಕೊಟ್ಟಾಗ : ಪೊಲೀಸರಿಗೆ ತಿಳಿದಿದ್ದು ಹೇಗೆ..?

Facebook
Twitter
Telegram
WhatsApp

ಬೆಳಗಾವಿ: ಮೇ 21ರಂದು ಜಿಲ್ಲೆಯ ರಾಯಣ್ಣ ಮೂರ್ತಿಗೆ ಕಲ್ಲು ಹೊಡೆದು ವಿರೂಪಗೊಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರು ಕೂಡ ದಾಖಲಾಗಿತ್ತು. ಪ್ರಕರಣದ ಹಿಂದೆ ಬಿದ್ದಂತ ಪೊಲೀಸರಿಗೆ ಟ್ವಿಸ್ಟ್ ಸಿಕ್ಕಿದ್ದು, ಕಲ್ಲು ಹೊಡೆದವನೆ ದೂರು ಕೊಟ್ಟಿರುವುದು ತಿಳಿದು ಬಂದಿದೆ.

ಪೊಲೀಸರು ಚಂದ್ರಪ್ಪ ಜಣಬರಗಿ ಎಂಬಾತನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಈ ಕೃತ್ಯದಲ್ಲಿ ಬೇರೆ ಯಾರೆಲ್ಲಾ ಭಾಗಿಯಾಗಿದ್ದಾರೆಂದು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಸಜ್ಜಾಗಿದ್ದಾರೆ.

ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ರಾಯಣ್ಣನ ಮೂರ್ತಿ ಇದೆ. ಈ ಮೂರ್ತಿಗೆ ಕಲ್ಲು ಎಸೆದು ವಿರೂಪಗೊಳಿಸಿದ್ದರು. ರಾಯಣ್ಣನ ಕಾಲಿನ ಭಾಗವನ್ನು ಹೆಚ್ಚು ಹಾನಿ ಮಾಡಿದ್ದಾರೆ. ಬಳಿಕ ಚಂದ್ರಪ್ಪ ಎಂಬಾತ ಈ ಪ್ರಕರಣ ಸಂಬಂಧ ಠಾಣೆಗೆ ದೂರು ಕೂಡ ನೀಡಿದ್ದರು. ಆದರೆ ಪೊಲೀಸರ ತನಿಖೆ ವೇಳೆ ಆತನೇ ಆರೋಪಿ ಎಂಬುದು ಬಯಲಾಗಿದೆ. ಬೆಳಗಾವಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!