Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಜಾಬ್ ವಿವಾದ : ಶಾಸಕ ಯು ಟಿ ಖಾದರ್ ಬಗ್ಗೆ ಅಸಮಾಧಾನ ಹೊರ ಹಾಕಿದ ಗೌಸಿಯಾ..!

Facebook
Twitter
Telegram
WhatsApp

ಮಂಗಳೂರು: ಪರೀಕ್ಷೆ, ಫಲಿತಾಂಶ ಅಂತ ತಣ್ಣಗಾಗಿದ್ದ ಹಿಜಾಬ್ ಗಲಾಟೆ ಮಂಗಳೂರಿನಲ್ಲಿ ಮತ್ತೆ ಆರಂಭವಾಗಿದೆ. ಈ ಸಂಬಂಧ ಹಿಜಾಬ್ ಧರಿಸಿಯೇ ಕಾಲೇಜಿಗೆ ಹೋಗುತ್ತೇವೆಂದ ವಿದ್ಯಾರ್ಥಿನಿಯರು ಬೆಂಬಲಕ್ಕಾಗಿ ಶಾಸಕ ಯುಟಿ ಖಾದರ್ ಭೇಟಿಗೆ ತೆರಳಿದ್ದಾರೆ. ಆದರೆ ಈ ಸಂಬಂಧ ಗೌಸಿಯಾ ಅಸಮಾಧಾನ ಹೊರ ಹಾಕಿದ್ದಾರೆ.

ಈ ಬಗ್ಗೆ ಮಾಧ್ಯನದವರೊಂದಿಗೆ ಮಾತನಾಡಿದ ಗೌಸಿರ್, ನಾವೂ ಶಾಸಕ ಯು ಟಿ ಖಾದರ್ ಅವರನ್ನು ಭೇಟಿ ಮಾಡಿದ್ದೇವೆ. ಆದರೆ ಅವರಿಂದ ಸರಿಯಾದ ರೀತಿ ಪ್ರತಿಕ್ರಿಯೆ ಸಿಕ್ಕಿಲ್ಲ. ಅವರು ಅಡ್ಯಾರ್ ಗೆ ಹೋಗಿ ಕ್ರಿಕೆಟ್ ಆಡುತ್ತಿದ್ದಾರೆ. ಧಾರ್ಮಿಕ ಪಂಡಿತರು, ವಿದ್ಯಾರ್ಥಿ ಸಂಘಟನೆ, ಸ್ತ್ರಿಪರವಾಗಿರುವ ಯಾರೇ ಆಗಲಿ ಈ ಸಮಸ್ಯೆಗೆ ಪರಿಹಾರ ನೀಡುವುದಾದರೆ ನಾವೂ ಅವರ ಜೊತೆ ನಿಲ್ಲುತ್ತೇವೆ ಎಂದಿದ್ದಾರೆ.

ಇನ್ನು ಕಾನೂನು ರೀತಿಯಲ್ಲಿಯೇ ಹೋಗಬಹುದು. ಆದರೆ ಅದು ಬಹಳ ಸಮಯ ಬೇಕಾಗುತ್ತದೆ. ಈಗಾಗಲೇ ನಮ್ಮ ಹಾಜರಾತಿ ಬಹಳಷ್ಟು ಕಡಿಮೆ ಇದೆ. ಇನ್ನು ಕಡಿಮೆಯಾದರೆ ಪರೀಕ್ಷೆಗೆ ಸಮಸ್ಯೆಯಾಗುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

error: Content is protected !!