Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಡಗಿನಲ್ಲಿ ನಿರ್ಮಾಣವಾಗಲಿದೆ ಮಿನಿ ವಿಮಾನ ನಿಲ್ದಾಣ

Facebook
Twitter
Telegram
WhatsApp

ಮಡಿಕೇರಿ: ಕೊಡಗು ಜಿಲ್ಲೆಗೆ ಪ್ರವಾಸಕ್ಕೆ ಹೋಗುವವರು ಸಾಕಷ್ಟು ನಂದಿ ಇದ್ದಾರೆ. ಇನ್ನಷ್ಟು ಉತ್ತೇಜನ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಅದಕ್ಕೆಂದೆ, ಮಿನಿ ವಿಮಾನ ನಿಲ್ದಾಣ ಮಾಡಲು ಯೋಜನೆ ಹಾಕಿಕೊಂಡಿದೆ ಎನ್ನಲಾಗಿದೆ. ಅದಕ್ಕೆಂದೆ ಕೊಡಗಿನಲ್ಲಿ ಈಗಾಗಲೇ ಸ್ಥಳ ಪರಿಶೀಲನೆಯನ್ನು ಮಾಡಿದೆ.

ಮಿನಿ ವಿಮಾನ ನಿಲ್ದಾಣ ಅಥವಾ ಹೆಲಿಪೋರ್ಟ್ ಮಾಡಲು ಕುಶಾಲನಗರ ತಾಲೂಕಿನಲ್ಲಿರುವ ಸೈನಿಕರ ಶಾಲೆ ಪಕ್ಕ ಜಾಗ ಗುರುತಿಸಲಾಗಿದೆ. ಸುಮಾರು 49.5 ಎಕರೆ ಕೃಷಿ ಭೂಮಿಯನ್ನು ಇದಕ್ಕಾಗಿ ಗುರುತಿಸಲಾಗಿದೆ. ಈಗಾಗಲೇ ಅಧಿಕಾರಿಗಳು, ತಂತ್ರಜ್ಞರು, ಕೆಎಸ್ಐಐಡಿಸಿ ನಿರ್ದೇಶಕರು, ಸ್ಥಳೀಯ ಶಾಸಕರು ಕೂಡ ಸ್ಥಳ ಪರಿಶೀಲನೆ ಮಾಡಿದ್ದಾರೆ. ಈ ಜಾಗದಲ್ಲಿ ಮೈಸೂರು, ಚಿಕ್ಕಮಗಳೂರು, ಹಂಪಿ ಯೋಜಿತ ಹೆಲಿಪೋರ್ಟ್ ಸಂಪರ್ಕಿಸುವ ಹೆಲಿಪೋರ್ಟ್ ಸಂಪರ್ಕಿಸಲು ಯೋಜನೆ ರೂಪಿಸಲಾಗುತ್ತಿದೆ.

ಕೊಡಗಿಗೆ ಬರುವ ಪ್ರವಾಸಿಗರಲ್ಲಿ ವಿದೇಶಿ ಪ್ರವಾಸಿಗರು ಕೂಡ ಇದ್ದಾರೆ. ವಿಮಾನ ನಿಲ್ದಾಣದ ಸೇವೆ ಆರಂಭವಾದರೆ ಪ್ರತಿ ವಾರಾಂತ್ಯದಲ್ಲಿ 20 ಸಾವಿರದಿಂದ 50 ಸಾವಿರ ಒ್ರವಾಸಿಗರು ಬರಲು ಅವಕಾಶವಿರುತ್ತದೆ. ಈ ಮೂಲಕ ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚು ಮಾಡಿದಂತೆ ಆಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!