Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಾರಾಜ ಕಾಲೇಜ್ ಚಲನಚಿತ್ರದ ಚಿತ್ರೀಕರಣಕ್ಕೆ ಕ್ಲಾಪ್ ನೀಡಿದ ರಘುಚಂದನ್

Facebook
Twitter
Telegram
WhatsApp

ಚಿತ್ರದುರ್ಗ: ನಿರ್ಮಾಪಕ, ನಿರ್ದೇಶಕ ಬಸವರಾಜ್ ಬಣಕಾರ ಇವರ ಹಾಲಹಲ ಕಾದಂಬರಿ ಆಧಾರಿತ ಶ್ರೀಲಕ್ಷ್ಮೀ ಮೂವೀಸ್‌ರವರ ಮಹಾರಾಜ ಕಾಲೇಜ್ ಚಲನಚಿತ್ರದ ಚಿತ್ರೀಕರಣ ಪೂಜಾ ಸಮಾರಂಭ ಉಚ್ಚಂಗಿಯಲ್ಲಮ್ಮ ದೇವಸ್ಥಾನದಲ್ಲಿ ಬುಧವಾರ ನಡೆಯಿತು.

ಬಿಜೆಪಿ ಯುವ ಮುಖಂಡ ಹಾಗೂ ದೇವರಾಜ್‌ಅರಸ್ ಶಿಕ್ಷಣ ಸಂಸ್ಥೆಯ ಸಿ.ಇ.ಓ. ರಘುಚಂದನ್ ಮಹಾರಾಜ್ ಕಾಲೇಜ್ ಚಿತ್ರಕ್ಕೆ ಕ್ಲಾಪ್ ಹಾಕುವ ಮೂಲಕ ಯಶಸ್ವಿಯಾಗಿ ಮೂಡಿಬರಲಿ ಎಂದು ಶುಭಹಾರೈಸಿದರು.

ಚಿತ್ರದ ನಿರ್ಮಾಪಕ, ನಿರ್ದೇಶಕ, ಸಾಹಿತ್ಯ, ಸಂಗೀತ ರಚನೆಕಾರ ಬಸವರಾಜ್ ಬಣಕಾರ, ನಟಿ ಶ್ರದ್ದ, ನಟ ವರುಣ್‌ಕುಮಾರ್, ಸಹ ನಟಿ ಪಲ್ಲವಿ, ಕೋ ಡೈರೆಕ್ಟರ್ ಶರಣ್, ಅಭಿಷೇಕ್ ರೈ, ಪಾಲುದಾರ ನಿರ್ಮಾಪಕಿ ಲಕ್ಷಿ್ಮದೇವಿ ಮಹೇಶ್, ಎಂ.ಜಿ.ರಾಜು, ಕಾರ್ಯನಿರ್ವಾಹಕ ಎನ್.ರವಿ, ಡಾ.ಟಿ.ನಾರಾಯಣರೆಡ್ಡಿ ಹಾಗೂ ಚಿತ್ರ ತಂಡದವರು ಪೂಜೆ ಸಮಾರಂಭದಲ್ಲಿ ಭಾಗವಹಿಸಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!