Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಚಾರಣೆಗೆ ಹಾಜರಾಗಬೇಕಿದ್ದ ಸೋನಿಯಾಗೆ ಕೊರೊನಾ ಪಾಸಿಟಿವ್..!

Facebook
Twitter
Telegram
WhatsApp

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆಯಿಂದ ಅವರಿಗೆ ಸ್ವಲ್ಪ ಜ್ವರ ಕಾಣಿಸಿಕೊಂಡಿತ್ತು. ಕೋವಿಡ್ ಟೆಸ್ಟ್ ಗೆ ಒಳಪಡಿಸಿದಾಗ ಕೋವಿಡ್ ಪಾಸಿಟಿವ್ ಬಂದಿದೆ. 3-4 ದಿನಗಳಲ್ಲಿ ಸೋನಿಯಾ ಗಾಂಧಿ ಚೇತರಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಸ್ಪಷ್ಟಪಡಿಸಿದ್ದು, ಸೋನಿಯಾ ಗಾಂಧಿ ಅವರಿಗೆ ಕೋವಿಡ್ ಹಾಜರಾಗುವಂತೆ ಇಡಿ ನೋಟೀಸ್ ನೀಡಿದೆ. ಇದರ ಬೆನ್ನಲ್ಲೇ ಸೋನಿಯಾ ಗಾಂಧಿಗೆ ಕೋವಿಡ್ ಸೋಂಕು ದೃಧಪಟ್ಟಿದೆ. ವಿಚಾರಣೆಗೆ ಹಾಜರಾಗಲು ರಾಹುಲ್ ಗಾಂಧಿ ಸಮಯ ಕೇಳಿದ್ದರು. ಸೋನಿಯಾ ಗಾಂಧಿ ಅದೇ ಸಮಯಕ್ಕೆ ಹಾಜರಾಗಲು ಸಿದ್ಧರಿದ್ದರು ಎಂದು ಹೇಳಲಾಗಿತ್ತು. ಆದರೆ ಈಗ ಸೋನಿಯಾ ಗಾಂಧಿ ಅವರಿಗೂ ಕೊರೊನಾ ದೃಢಪಟ್ಟಿದೆ. ಹೀಗಾಗಿ ಅಮ್ಮ ಮಗ ಇಬ್ಬರು ವಿಚಾರಣೆಗೆ ಇಡಿ ಕರೆದ ಸಮಯಕ್ಕೆ ಹಾಜರಾಗುವುದು ಅನುಮಾನ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!