Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆ ಗಾದೆ ಮಾತು ಬಳಸಬಾರದಿತ್ತು : ಮಡಿವಾಳರಿಗೆ ಕ್ಷಮೆ ಕೇಳಿದ್ಯಾಕೆ ಸಿದ್ದರಾಮಯ್ಯ..?

Facebook
Twitter
Telegram
WhatsApp

 

ಬೆಂಗಳೂರು: ಸಭೆಯೊಂದರಲ್ಲಿ ಮಾತನಾಡುವಾಗ ಹೇಳಿದ ಗಾದೆ ಮಾತಿನಿಂದ ಮಡಿವಾಳ ಸಮುದಾಯ ಬೇಸರ ಮಾಡಿಕೊಂಡಿತ್ತು. ಇದು ಸಿದ್ದರಾಮಯ್ಯನವರ ಗಮನಕ್ಕೆ ಬಂದಿದ್ದು, ಆ ಬಗ್ಗೆ ಕ್ಷಮೆಯನ್ನು ಯಾಚಿಸಿದ್ದಾರೆ. ಅದನ್ನೆಲ್ಲಾ ಬೇರೆ ರೀತಿಯಲ್ಲಿ ತಿಳಿದುಕೊಳ್ಳಬೇಡಿ ಎಂದಿದ್ದಾರೆ.

ಈ ಸಂಬಂಧ ತಮ್ನ ಅಧಿಕೃತ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ ಅವರು, ಚನ್ನರಾಯಪಟ್ಟಣದ ಸಭೆಯೊಂದರಲ್ಲಿ‌ ಮಾಡಿದ‌ ಭಾಷಣದಲ್ಲಿ ಬಳಸಿದ ಗಾದೆ ಮಾತು‌ಗಳಿಂದ ಮಡಿವಾಳ ಸಮಾಜದ ನನ್ನ ಬಂಧುಗಳ ಮನಸ್ಸಿಗೆ ನೋವಾಗಿದೆ ಎಂದು ಗೊತ್ತಾಯಿತು. ಇದಕ್ಕಾಗಿ ವಿಷಾದಿಸುತ್ತೇನೆ.

ನಾನು ಯಾವುದೇ ಸಮುದಾಯ ಇಲ್ಲವೇ ವೃತ್ತಿಯನ್ನು ಅಗೌರವಿಸುವ ಉದ್ದೇಶದಿಂದ ಆಡಿದ ಮಾತಲ್ಲ.
ದುಡಿದು ತಿನ್ನುವ ಎಲ್ಲ ವೃತ್ತಿಗಳ ಬಗ್ಗೆ ನನಗೆ ಅಪಾರವಾದ ಗೌರವ ಇದೆ. ನಾನು‌ ಮುಖ್ಯಮಂತ್ರಿಯಾಗಿದ್ದಾಗ ಮಡಿವಾಳ ಸಮಾಜವೂ ಸೇರಿದಂತೆ ಎಲ್ಲ ಹಿಂದುಳಿದ ಜಾತಿಗಳ ಸರ್ವಾಂಗೀಣ ಅಭಿವೃದ್ದಿಗೆ ನಾನು‌‌ ಮಾಡಿದ ಕೆಲಸ ರಾಜ್ಯದ ಜನರಿಗೆ ಗೊತ್ತಿದೆ.

ಈ ಹಿನ್ನೆಲೆಯಲ್ಲಿ ಮಡಿವಾಳ‌ ಸಮಾಜದ ಬಂಧುಗಳು ವಿವಾದವನ್ನು ಬೆಳೆಸಲು ಹೋಗದೆ ಸೌಹಾರ್ದತೆಯನ್ನು ಕಾಪಾಡಿಕೊಂಡು ಬರಬೇಕೆಂದು ಮನವಿ‌‌ ಮಾಡುತ್ತಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

error: Content is protected !!