Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

2 ಲಕ್ಷ ಮಕ್ಕಳನ್ನು ಕರೆದೊಯ್ದು, ವಲಸೆ ಹೋದವರನ್ನು ಬಾರದಂತೆ ಮಾಡಿದೆಯಂತೆ ರಷ್ಯಾ : ಝೆಲೆನ್ಸ್ಕಿ ಆರೋಪವೇನು..?

Facebook
Twitter
Telegram
WhatsApp

ಉಕ್ರೇನ್ : ರಷ್ಯಾ ಸಾರಿದ ಯುದ್ಧಕ್ಕೆ ಹೆದರದೆ ಪುಟ್ಟ ದೇಶವಾದರು ಧೈರ್ಯವಾಗಿ ನಿಂತಿದೆ ಉಕ್ರೇನ್. ಈ ಯುದ್ಧ 100 ದಿನ ಸಮೀಪಿಸುತ್ತಿದ್ದು, ರಷ್ಯಾದ ಮೇಲೆ ಉಕ್ರೇನ್ ಅಧ್ಯಕ್ಷ ಗಂಭೀರ ಆರೋಪ ಮಾಡಿದ್ದಾರೆ. ರಷ್ಯಾ ಸುಮಾರು 2 ಮಕ್ಕಳನ್ನು ಕರೆದೊಯ್ದಿದೆ ಎಂದು ಆರೋಪಿಸಿದ್ದಾರೆ.

ಅಂತರಾಷ್ಟ್ರೀಯ ಮಕ್ಕಳ ದಿನದಂದು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಝೆಲೆನ್ಸ್ಕಿ, ರಷ್ಯಾ ಮಕ್ಕಳನ್ನು ಕದ್ದೊಯ್ದಿರುವುದಲ್ಲದೆ, ವಲಸೆ ಹೋದ ಕೋಟ್ಯಾಂತರ ಜನರನ್ನು ಮರಳಿ ಬಾರದಂತೆ ತಡೆದಿದೆ. ಆದರೂ ಉಕ್ರೇನ್ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ನಮ್ಮ ಜನ ಎಂದಿಗೂ ಶರಣಾಗುವುದಿಲ್ಲ ಎಂದು ಆತ್ಮ ಸ್ಥೈರ್ಯದಿಂದ ಹೇಳಿದ್ದಾರೆ.

ರಷ್ಯಾದ ಆಕ್ರಮಣ ಇನ್ನು ಕೂಡ ನಿಂತಿಲ್ಲ. ಕಳೆದ ಮೂರು ತಿಂಗಳಿನಿಂದ 1.25 ಲಕ್ಷ ಚದುರ ಕಿಲೋ ಮೀಟರ್ ವರೆಗೆ ಹೆಚ್ಚಾಗಿದೆ. 3 ಲಕ್ಷ ಚದುರ ಕಿಲೋ ಮೀಟರ್ ತನಕ ಸ್ಪೋಟಗೊಂಡ ಹೊಗೆಯಿಂದ ಕಲುಷಿತಗೊಂಡಿದೆ. ಈಗ ಯುದ್ಧ ನಿಂತರು ಯುದ್ಧಭೂಮಿ ಚೇತರಿಸಿಕೊಳ್ಳಲು ಸಾಕಷ್ಟು ವರ್ಷಗಳು ಬೇಕಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!