Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೋಭಾ ಕರಂದ್ಲಾಜೆ ರಾಜ್ಯರಾಜಕಾರಣಕ್ಕೆ ವಾಪಾಸ್ ಆಗದಿರಲು ಕಾರಣ ಏನು ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ಶೋಭಾ ಕರಂದ್ಲಾಜೆ ಪ್ರಧಾನಿ ಮೋದಿ ಸರ್ಕಾರದಲ್ಲಿ ಒಳ್ಳೆ ಹುದ್ದೆಯಲ್ಲಿ ನಿರತರಾಗಿದ್ದಾರೆ. ರಾಜ್ಯ ಬಿಟ್ಟು ಕೇಂದ್ರಕ್ಕೆ ಹೋದ ಮೇಲೆ ಮತ್ತೆ ರಾಜ್ಯ ರಾಜಕಾರಣಕ್ಕೆ ಬರುತ್ತಾರಾ ಇಲ್ಲವಾ ಎಂಬೆಲ್ಲಾ ಪ್ರಶ್ನೆಗಳು ಎದ್ದಿದ್ದವು. ಇದೀಗ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ವಿಚಾರಕ್ಕೆ ಅವರೇ ಸ್ಪಷ್ಟನೆ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ರಾಜ್ಯ ರಾಜಕಾರಣಕ್ಕೆ ಮತ್ತೆ ಹಿಂತಿರುಗಿ ಬರುವುದಿಲ್ಲ ಎಂದಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿಯವರು ನನಗೆ ಕೃಷಿ ಇಲಾಖೆಯ ಜವಬ್ದಾರಿ ನೀಡಿದ್ದಾರೆ. ಅಷ್ಟೇ ಅಲ್ಲ ಅನೇಕ ರಾಜ್ಯಗಳ ಚುನಾವಣಾ ಉಸ್ತುವಾರಿಯ ಜವಾಬ್ದಾರಿಯನ್ನು ನೀಡಿದ್ದಾರೆ. ಇದರಲ್ಲಿ ನಾನು ತುಂಬಾ ಖುಷಿಯಾಗಿದ್ದೇನೆ. ಮತ್ತೆ ರಾಜ್ಯ ರಾಜಕಾರಣಕ್ಕೆ ಬರುವ ಚರ್ಚೆಯೇ ಆಗಿಲ್ಲ ಎಂದಿದ್ದಾರೆ.

ಪಕ್ಷ ನನಗೆ ಜವಬ್ದಾರಿ ಕೊಟ್ಟಿದೆ. ನಾನು ಕೂಡ ಅದನ್ನು ನಿಭಾಯಿಸಿಕೊಂಡು ಹೋಗುತ್ತಿದ್ದೇನೆ. ಇಂಥ ಚರ್ಚೆಯೆಲ್ಲಾ ಆಧಾರಕ್ಕೆ ದೂರವಾದದ್ದೆ ಆಗಿದೆ. ಈ ರೀತಿಯಾದ ಯಾವ ಚರ್ಚೆಯು ಆಗಿಲ್ಲ. ನಾನು ವಾಪಾಸು ರಾಜ್ಯ ರಾಜಕಾರಣಕ್ಕೆ ಎಂಟ್ರಿಯಾಗಲ್ಲ ಎಂದು ಖಡಕ್ಕಾಗಿಯೇ ಉತ್ತರಿಸಿದ್ದಾರೆ ಶೋಭಾ ಕರಂದ್ಲಾಜೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!