Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರಿಗೆ ಉಚಿತ ಉಳುಮೆ : ಯಾರಿಗೆ, ಯಾವಾಗ ಮತ್ತು ಯಾಕೆ ? ಇಲ್ಲಿದೆ ಸಂಪೂರ್ಣ ಮಾಹಿತಿ….!

Facebook
Twitter
Telegram
WhatsApp

ವರದಿ ಮತ್ತು ಫೋಟೋ : ಸುರೇಶ್ ಪಟ್ಟಣ್

ಚಿತ್ರದುರ್ಗ,(ಜೂ.06) : ತಾಲ್ಲೂಕಿನಲ್ಲಿ ಮೂರು ಎಕರೆ ಜಮೀನು ಹೊಂದಿರುವ ಸಣ್ಣ ರೈತರಿಗೆ ಉಚಿತವಾಗಿ ಉಳುಮೆಯನ್ನು ಮಾಡಿಕೊಡಲಾಗುವುದೆಂದು ರಘುಆಚಾರ್ ಅಭಿಮಾನಿಗಳ ಸಂಘ ತಿಳಿಸಿದೆ.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅಧ್ಯಕ್ಷ ಶಿವರಾಜ್ ವಿಧಾನ ಪರಿಷತ್ ಮಾಜಿ ಸದಸ್ಯರಾದ ರಘು ಆಚಾರ್ ರವರ ಬಳಿ ಇದರ ಬಗ್ಗೆ ಮಾತನಾಡಿ ಚಿತ್ರದುರ್ಗ ತಾಲ್ಲೂಕಿನ ರೈತರಿಗೆ ಅನುಕೂಲವಾಗುವುದಾರೆ ಮಾಡಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಇದರಿಂದ ರೈತರ ನೋಂದಾಣಿ ಕಾರ್ಯ ಪ್ರಾರಂಭವಾಗಿದ್ದು ಈಗಾಗಲೇ 150 ರೈತರು ತಮ್ಮ ಹೆಸರನ್ನು ನೊಂದಾಯಿಸಿದ್ದಾರೆ ಎಂದರು.

ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ : 9164457311

ಈ ಕಾರ್ಯಕ್ಕಾಗಿ 20 ಟ್ರಾಕ್ಟರ್ ಗಳನ್ನು ಬಾಡಿಗೆಗೆ ಪಡೆಯಲಾಗಿದೆ. ಉಳುಮೆಯ ಪೂರ್ಣ ಪ್ರಮಾಣದ ಖರ್ಚು ನಮ್ಮದೇ ಆಗಿದೆ. ರೈತರಿಗೆ ಹೂರೆಯಾಗುವುದಿಲ್ಲ, ಎಷ್ಟೇ ಜನ ರೈತರು ಬಂದರು ಸಹಾ ಉಳುಮೆಯನ್ನು ಮಾಡಿಸಿಕೊಡಲಾಗುವುದು. ಆದರೆ ಭೂಮಿ ಮೂರು ಎಕರೆ ಒಳಗಡೆ ಇರಬೇಕಿದೆ ಎಂದ ಅವರು ಇದೇ ಗುರುವಾರ ಈ ಕಾರ್ಯಕ್ರಮಕ್ಕೆ ಎಂ.ಕೆ.ಹಟ್ಟಿಯಲ್ಲಿ ಬೆಳಿಗ್ಗೆ 10.30ಕ್ಕೆ ರಘುಆಚಾರ್ ಚಾಲನೆ ನೀಡಲಿದ್ದಾರೆ.

ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು ಸಾನಿಧ್ಯವಹಿಸಲಿದ್ದಾರೆ. ಇದು ಯಾವುದೇ ಚುನಾವಣೆ ನಿಮ್ಮಿತ್ತ ಅಲ್ಲ ಸಮಾಜ ಸೇವೆಗಾಗಿ ಮಾಡಲಾಗುತ್ತಿದೆ ಎಂದರು.
ಗೋಷ್ಟಿಯಲ್ಲಿ ರೈತ ಸಂಘದ ಅಧ್ಯಕ್ಷ ಕಲ್ಲೇಶ್, ಕಾರ್ಯದರ್ಶಿ ಮಾರುತಿ, ಸದಾಶಿವ ಪ್ರಸನ್ನ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!