Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹನ್ನೆರಡೂವರೆ ಕೋಟಿ ಇದ್ದ ಉದ್ಯೋಗಾವಕಾಶ ಈಗ ಎರಡೂವರೆ ಕೋಟಿಯಷ್ಟಿದೆ : ಕೇಂದ್ರ ಸರ್ಕಾರದ ಮೇಲೆ ಸಿದ್ದರಾಮಯ್ಯ ಗರಂ

Facebook
Twitter
Telegram
WhatsApp

ಬೆಳಗಾವಿ: ವಾಯುವ್ಯ ಪದವೀಧರ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆಯ ಪ್ರಚಾರಕ್ಕಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಳಗಾವಿಗೆ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ಮಾತನಾಡಿರುವ ಅವರು, ಕೊಡಿ ವೋಟನ್ನ ಬಿಜೆಪಿಗೆ‌. ಹನುಮಂತ ನಿರಾಣಿನೋ ಯಾರೋ ಇದಾನ್ನಲ್ಲ ಅವನ ಮುಖ ಎಲ್ಲಾದರೂ ನೋಡಿದ್ದೀವಾ..? ಇಂಥವರಿಗೆ ವೋಟು ಕೊಟ್ಟರೆ ಏನಾಗುತ್ತೆ. ಇದನ್ನೆಲ ನಾನಯ ಈಗ ಯಾಕೆ ಪ್ರಸ್ತಾಪ ಮಾಡುತ್ತಾ ಇದ್ದೀನಿ ಅಂದ್ರೆ ನೀವೆಲ್ಲಾ ಶಿಕ್ಷಕರು ಎಂದಿದ್ದಾರೆ.

ದೇಶ ಉಳಿಬೇಕಲ್ಲಪ್ಪ.. ಕರ್ನಾಟಕದಲ್ಲಿ ಪ್ರತಿಯೊಬ್ಬರ ಮೇಲೆ 80 ಸಾವಿರ ರೂಪಾಯಿ ಸಾಲ ಇದೆ. ಇವರು ಬಂದ ಮೇಲೆ ಏನು ಮಾಡಿದ್ದಾರೆ. ನಿರುದ್ಯೋಗದ ಸಮಸ್ಯೆ ಎಷ್ಟಿದೆ. ನೀವು ಅದನ್ನು ಅರ್ಥ ಮಾಡಿಕೊಳ್ಳಬೇಕು. ಡಿಮಾನಿಟೈಸೇಷನ್ ಮಾಡುವ ಮುಂಚೆ, ಜಿಎಸ್ಟಿ ಹಾಕುವ ಮುಂಚೆ, ಕೊರೋನಾ ಬರುವುದಕ್ಕೂ ಮುಂಚೆ ದೇಶದಲ್ಲಿ 12 ಕೋಟಿ ಉದ್ಯೋಗ ಸೃಷ್ಟಿಯಾಗಿತ್ತು. ಈಗ ಎರಡೂವರೆ ಕೋಟಿಗೆ ಬಂದು ನಿಂತಿದ್ದೇವೆ.

ಮೋದಿಯವರು ಎಂಟು ವರ್ಷ ತುಂಬಿಸಿ, ಅವರ ಸರ್ಕಾರದ ಸಾಧನೆಗಳು ಅಂತೇಳಿ ದೊಡ್ಡ ಆಂದೋಲನ ಮಾಡಿದ್ದಾರೆ. ನೀವೆಲ್ಲಾ ಪತ್ರಿಕೆ ಓದಿರ್ತೀರಿ. ರಾಜ್ಯಕ್ಕೆ ಕೇಂದ್ರದಿಂದ 1 ಲಕ್ಷದ 29 ಸಾವಿರದ 766 ಕೋಟಿ ವಿವಿಧ ಯೋಜನೆಗೆ ಕೇಂದ್ರದಿಂದ ಕರ್ನಾಟಕಕ್ಕೆ ಬಂದಿದೆ ಎಂಬ ಜಾಹೀರಾತು ನೀಡಿದ್ದಾರೆ. ನಿಮಗೆ ಕರ್ನಾಟಕದಿಂದ ಕೇಂದ್ರ ಸರ್ಕಾರಕ್ಕೆ ಎಷ್ಟು ತೆರಿಗೆ ಹಣ ಹೋಗಿದೆ ಎಂಬುದು ಗೊತ್ತಿದೆಯಾ 19 ಲಕ್ಷ ಕೋಟಿ ರೂಪಾಯಿ ಟ್ಯಾಕ್ಸ್ ಮೂಲಕ ಕೇಂದ್ರಕ್ಕೆ ಹೋಗಿರುವುದು. ನಮ್ಮ ದುಡ್ಡು ನಮ್ಮ ಜನರ ದುಡ್ಡು ನಮಗೆ ತೆರಿಗೆ ಹಣ ಬಂದಿರುವ ಚಿಲ್ಲರೆ ಕೋಟಿ ಎಂದು ಕೇಂದ್ರ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವಾಲ್ಮೀಕಿ ನಿಗಮದ ನೌಕರನ ಆತ್ಮಹತ್ಯೆಗೆ ಟ್ವಿಸ್ಟ್ : 85 ಕೋಟಿ ಅವ್ಯವಹಾರದ ವಾಸನೆ..?

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕೌಂಟ್ ಸೂಪರಿಂಟೆಂಡೆಂಟ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಅವ್ಯವಹಾರದ ವಾಸನೆ ಬಡಿಯುತ್ತಿದೆ. 50 ವರ್ಷ ಚಂದ್ರಶೇಖರ್ , ಮೂಲತಃ ಶಿವಮೊಗ್ಗದವರು. ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ

ಪ್ರಜ್ವಲ್ ರೇವಣ್ಣ ಇಷ್ಟು ದಿನ ಡಿಪ್ರೆಶನ್ ಹೋಗಿಬಿಟ್ಟಿದ್ರಂತೆ..!

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ಚಲ್ ರೇವಣ್ಣ ಇಂದು ವಿಡಿಯೋ ಮೂಲಕ ಪತ್ತೆಯಾಗಿದ್ದಾರೆ. ಎಸ್ಐಟಿ ಎಷ್ಟೇ ನೋಟೀಸ್ ಕೊಟ್ಟರು ಅದಕ್ಕೂ ಅವರ ವಕೀಲರೇ ಉತ್ತರಿಸಿದ್ದರು. ಇಂದು ವಿದೇಶದಲ್ಲಿದ್ದುಕೊಂಡೇ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ

ವಕೀಲರು ಮತ್ತು ನ್ಯಾಯಾಧೀಶರು ಒಂದೇ ನಾಣ್ಯದ ಎರಡು ಮುಖಗಳು : ಶಮೀರ್ ಪೀರ್ ಸಾಬ್ ಅಭಿಮತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಳ್ಳಕೆರೆ, ಮೇ. 27 : ವಕೀಲರು ಮತ್ತು ನ್ಯಾಯಾಧೀಶರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ವಕೀಲರು

error: Content is protected !!