Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜಕೀಯದಲ್ಲಿ ಏನು ಶಾಶ್ವತವಲ್ಲ : ಜೆಡಿಎಸ್ ಗೆ ಬೆಂಬಲ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಕಾಂಗ್ರೆಸ್ ನ ಬೆಂಬಲ ಕೋರಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿದ್ದು, ನಾನೊಬ್ಬ ಕಾರ್ಯಕರ್ತ. ಅವರಲ್ಲಿ ಸ್ವಾತಂತ್ರ್ಯವಾಗಿ ಏನು ಬೇಕಾದರೂ ಮಾತನಾಡಬಹುದು. ನಾನು ಮಾತಾಡಬೇಕಾದರೆ ಪಕ್ಷದ ನಾಯಕರುಗಳು, ವರಿಷ್ಠರು ಎಲ್ಲಾ ಸೇರಿ ಮಾತನಾಡಬೇಕು.

ಕುಮಾರಣ್ಣನವರು ಸರ್ಕಾರ ಹೋಗಿದ್ದು, ತಾನು ಹೊರಗಡೆ ದೇಶದಲ್ಲಿ ಉಳಿದುಕೊಂಡಿದ್ದು, ಇಬ್ರಾಹಿಂ ಮಾತನಾಡಿದ್ದು ಇವೆಲ್ಲಾ ಕೂಡ ನಮ್ಮ ಕಣ್ಣುಗಳಲ್ಲಿ ಇದೆ. ಅದೆಲ್ಲವನ್ನು ನಾನು ವ್ಯಖ್ಯಾನ ಮಾಡುವುದಕ್ಕೆ ಹೋಗುವುದಿಲ್ಲ. ರಾಜಕೀಯದಲ್ಲಿ ಯಾವುದೂ ಶಾಶ್ವತವೂ ಇಲ್ಲ. ಅದನ್ನು ನಾನು ಒಪ್ಪುತ್ತೇನೆ. ಕಾಂಗ್ರೆಸ್ ಎಂದರೆ ನಾನೊಬ್ಬ ಅಲ್ಲ ಇಡೀ ನಮ್ಮ ಪಕ್ಷದ ನಾಯಕರುಗಳೆಲ್ಲ ಚರ್ಚೆ ಮಾಡಬೇಕು, ಅವರು ಚರ್ಚೆ ಮಾಡಿದ್ದಾರೆ. ನಿನ್ನೆ ಸುರ್ಜೆವಾಲ ಅವರು ಮನವಿ ಮಾಡಿದ್ದಾರೆ. ಸುರ್ಜೇವಾಲ ಮನವಿ ಎಂದರೆ ವರಿಷ್ಠರು ಮನವಿ ಮಾಡಿಕೊಂಡಂತೆ.

ಪಾಲಿಟಿಕ್ಸ್ ಈಸ್ ಎ ಆರ್ಟ್ ಆಫ್ ಪಾಸಿಬಲಿಟಿ. ನುಡಿದಂಗೆ ಯಾರಾದ್ರೂ ನಡೆದುಕೊಂಡಿದ್ದರೆ ಮಾತನಾಡಬಹುದು. ನಮ್ಮ ಸರ್ಕಾರ, ನಾವೂ 37 ಜನ ಇದ್ದದ್ದಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ಸಪೋರ್ಟ್ ಮಾಡಿದ್ದೀವಿ. ನನ್ನ ವೈಯಕ್ತಿಕ ವಿಚಾರ ಬೇರೆ. ಪಕ್ಷ ತುಂಬಾ ಮುಖ್ಯ. ಅವರಿಗೆ ಹೇಗೆ ಸ್ಚಾಭಿಮಾನ ಹೇಗೆ ಕಾಡುತ್ತಾ ಇದೆ. ಚುನಾವಣೆಗೆ ಅರ್ಜಿ ಹಾಕುವುದಕ್ಕೂ ಮುಂಚಿತವಾಗಿ ಕಾಂಗ್ರೆಸ್ ನವರ ಜೊತೆ ಮಾತುಕತೆ ಮಾಡಿ, ಬಂದು ತಿಳಿದುಕೊಂಡು ನಾವೀಗೆ ಇರ್ತೀವಿ ಅಂತ ಹೇಳಿ ವರಿಷ್ಟರ ಬಳಿ ಮಾತನಾಡಿ ಅವರು ಏನು ಹೇಳುತ್ತಾರೊ ಅದನ್ನು ಕೇಳುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಗ್ ಬಾಸ್ ನಿಂದ ಹೊರ ಬಂದ ಮೇಲೆ ಜಗದೀಶ್ ಕ್ಷಮೆಯಾಚನೆ : ಯಾಕೆ ಗೊತ್ತಾ..?

  ಬೆಂಗಳೂರು : ಕಳೆದ ಸೀಸನ್ ನಿಂದ ಬಿಗ್ ಬಾಸ್ ರೀತಿ ನೀತಿಯೇ ಬದಲಾಗಿದೆ‌. ಮೊದಲೆಲ್ಲಾ ಬಿಗ್ ಬಾಸ್ ಮನೆಯಲ್ಲಿ ಒಂದಷ್ಟು ಭಾವನೆಗಳಿಗೂ ಜಾಗ ಇರುತ್ತಾ ಇತ್ತು. ಆದರೆ ಈಗ ಓನ್ಲಿ ಸ್ಪರ್ಧೆ. ಗೆಲ್ಬೇಕು

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

error: Content is protected !!