Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಸಭೆ ಚುನಾವಣೆ : ಇದಕ್ಕಿಂತ ಇನ್ಯಾವ ಆಫರ್ ಕೊಡಲು ಸಾಧ್ಯ : ಮಾಜಿ ಸಿಎಂ ಕುಮಾರಸ್ವಾಮಿ

Facebook
Twitter
Telegram
WhatsApp

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಕಾಂಗ್ರೆಸ್ ಬೆಂಬಲವನ್ನು ಕೇಳಿದೆ. ಆದರೆ ಸಿದ್ದರಾಮಯ್ಯ ಬಣ ಇದಕ್ಕೆ ಒಪ್ಪಿಲ್ಲ. ಹಳೆ ವೈರತ್ವವನ್ನು ಕುಮಾರಸ್ವಾಮಿ ಬಿಡಬೇಕು ಎಂಬುದು ಡಿಕೆಶಿ ಮಾತು. ಈ ಸಂಬಂಧ ಇಂದು ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಎಲ್ಲದಕ್ಕೂ ರೆಡಿಯಿದ್ದೇನೆ. ಯಾಕೆಂದ್ರೆ ಕರ್ನಾಟಕ ರಾಜ್ಯ ಇವತ್ತು ಯಾವ ಪರಿಸ್ಥಿತಿಯಲ್ಲಿ ಇದೆ ಎಂಬುದನ್ನು ಇಡೀ ನಾಡಿನ ಜನತೆಗೆ ಅರ್ಥವಾಗಿದೆ.

ಇಂಥ ಪರಿಸ್ಥಿತಿಯಲ್ಲಿ ವೇದಿಕೆ ಮೇಲೆ ಬರೀ ಭಾಷಣ ಮಾಡಿಕೊಂಡು ಬಂದರೆ ಆಗುವುದಿಲ್ಲ. ಇಂಥ ಕೆಟ್ಟ ಸರ್ಕಾರ ತೆಗೆಯುವುದಕ್ಕೆ ಏನು ಮಾಡಬೇಕು ಅನ್ನೋದು ನಿಮ್ಮ ಹೃದಯದಲ್ಲಿ ಸ್ಪಷ್ಟತೆ ಇರಬೇಕು. ಅದಿಲ್ಲದೆ ಇದ್ದರೆ ನಿಮ್ಮ ಕೈನಲ್ಲಿ ಸಾಧ್ಯವಿಲ್ಲ ಈ ಕೆಟ್ಟ ಸರ್ಕಾರ ತೆಗೆಯುವುದಕ್ಕೆ. ಅದಕ್ಕೆ ಓಪನ್ ಆಫರ್ ಕೊಟ್ಟಿದ್ದೇನೆ. ಇದನ್ನು ಅಕ್ಸೆಪ್ಟ್ ಮಾಡಿಕೊಳ್ಳುವುದು ಬಿಡುವುದು ನಿಮಗೆ ಸೇರಿದ್ದು. ಇದಕ್ಕಿಂತ ಇನ್ನೇನು ಆಫರ್ ಕೊಡುವುದಕ್ಕೆ ಆಗುತ್ತೆ.

ಕಳುಹಿಸುತ್ತೀವಿ ಎಂದಿದ್ದಾರೆ. ಆದರೆ ಇಲ್ಲಿವರೆಗೂ ನನ್ನ ಬಳಿಗೆ ಯಾರು ಬಂದಿಲ್ಲ. ನಿನ್ನೆ ಕೆಲವು ಸ್ಥಳೀಯ ಶಾಸಕರು ಮಾತನಾಡಿದ್ದಾರೆ. ಅವರ ಹೆಸರು ಹೇಳಿ ತೊಂದರೆ ಕೊಡುವುದು ಬೇಡ. ಯಾರಿಗಿದೆ ಆತ್ಮಸಾಕ್ಷಿ. ನಾಳೆ ಮಧ್ಯಾಹ್ನದ ಒಳಗೆ ಒಂದು ಕ್ಲಿಯರ್ ಪಿಕ್ಚರ್ ಬರುತ್ತದೆ. ಈಗಲೂ ಕಾಲ ಮಿಂಚಿಲ್ಲ. ಯಾರ್ಯಾರಿಗೆ ಏನೇನು ಪ್ರೇರೆಪಣೆ ಕೊಟ್ಟು ಭಗವಂತ ಅನುವು ಮಾಡಿಕೊಡುತ್ತಾನೆ ಎಂಬುದನ್ನು ನೋಡೋಣಾ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!