Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಡ್ಡ ಮತದಾನದ ಭೀತಿ : ಜೆಡಿಎಸ್ ನ ಯಾರೆಲ್ಲಾ ಶಾಸಕರು ರೆಸಾರ್ಟ್ ನಲ್ಲಿದ್ದಾರೆ ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ಜೂನ್ 10ರಂದು ರಾಜ್ಯಸಭೆ ಚುನಾವಣೆ ನಡೆಯಲಿದೆ. ಬಿಜೆಪಿ ಸೋಲಿಸಲು ಕಾಂಗ್ರೆಸ್ ನ ಬೆಂಬಲ ಕೋರಿತ್ತು ಜೆಡಿಎಸ್. ಆದರೆ ಜೆಡಿಎಸ್ ಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ. ಎರಡನೇ ಅಭ್ಯರ್ಥಿಯನ್ನು ಹಾಕಿದ್ದಾರೆ. ಹೀಗಾಗಿ ಅಡ್ಡ ಮಯದಾನದ ಭಯ ಜೆಡಿಎಸ್ ಪಕ್ಷಕ್ಕೂ ಕಾಡುತ್ತಿದ್ದು, ಶಾಸಕರನ್ನು ರೆಸಾರ್ಟ್ ನಲ್ಲಿಟ್ಟು ಕಾಪಾಡುತ್ತಿದ್ದಾರೆ.

ಶಾಸಕ ಕುಮಾರಸ್ವಾಮಿ, ಬಂಡೆಪ್ಪ ಕಾಶೆಂಪೂರ್, ವೆಂಕಟರಾವ್ ನಾಡಗೌಡ, ಬಾಲಕೃಷ್ಣ, ಸುರೇಶ್ ಗೌಡ, ನಿಸರ್ಗ ನಾರಾಯಣಸ್ವಾಮಿ ಸೇರಿ ಕೆಲವು ಶಾಸಕರು ವಾಸ್ತವ್ಯ ಹೂಡಿದ್ದಾರೆ. ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಯನ್ನೆ ಗೆಲ್ಲಿಸಿಕಿಳ್ಳಲು ಪಕ್ಷದವರು ಮನವೊಲಿಕೆಯ ತಂತ್ರ ಬಳಸುತ್ತಿದ್ದಾರೆ. ನಾಳೆಯೇ ಚುನಾವಣೆ ನಡೆದು, ನಾಳೆ ಫಲಿತಾಂಶ ಕೂಡ ಬರಲಿದೆ.

ಅಸಮಾಧಾನಿತ ಶಾಸಕರಾದ ಜಿ ಟಿ ದೇವೆಗೌಡ, ಗುಬ್ಬಿ ಶ್ರೀನಿವಾಸ್, ಶಿವಲಿಂಗೇಗೌಡ ಇವರಿಗೂ ಕೂಡ ದೂರವಾಣಿ ಕರೆ ಮೂಲಕ ಹೊಟೇಲ್ ಗೆ ಬರುವಂತೆ ಸೂಚಿಸಿದ್ದಾರೆ. ಜೆಡಿಎಸ್ ನಾಯಕತ್ವದ ಬಗ್ಗೆ ಬೇಸರ ಮಾಡಿಕೊಂಡು, ಓಪನ್ ಆಗಿನೆ ಅಸಮಾಧಾನ ತೋಡಿಕೊಂಡಿದ್ದರು. ಇದೀಗ ನಾಯಕರ ಕರೆಗೆ ಹೂಗುಟ್ಟು ಹೊಟೇಲ್ ಗೆ ಬರುತ್ತಾರಾ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಣೇಶ್‍ನಾಯ್ಕ ನಿಧನ

  ಸುದ್ದಿಒನ್, ಚಿತ್ರದುರ್ಗ, ಮೇ. 14 : ಮುರುಘಾಮಠದ ಸಮೀಪವಿರುವ ಅಗಸರಹಳ್ಳಿಯ ವಾಸಿ ಗಣೇಶ್‍ನಾಯ್ಕ(55) ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಮನೆಯಲ್ಲಿ ಎದೆನೋವು ಕಾಣಿಸಿಕೊಂಡಾಗ ಕೂಡಲೆ ಜಿಲ್ಲಾಸ್ಪತ್ರೆಗೆ ಕರೆತರುವಾಗ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದರು. ಮೃತರು

ಟೀಂ ಇಂಡಿಯಾದ ಕೋಚ್ ಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ : ಏನೆಲ್ಲಾ ಕ್ವಾಲಿಟಿ ಬೇಕು ಗೊತ್ತಾ..?

  ಐಪಿಎಲ್ ಮುಗಿದ ಬಳಿಕ ಟಿ-20 ವಿಶ್ವಕಪ್ ಶುರುವಾಗಲಿದೆ. ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರೆಯುವುದು ಅನುಮಾನ. ಜೂನ್ ನಲ್ಲಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಗಿಯಲಿದೆ.‌ ಬಿಸಿಸಿಐ ಹೊಸ ಕೋಚ್

ಸಹಕಾರಿ ಸಂಘಗಳಲ್ಲಿಯೂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ನೀಡಿ : ರಾಜ್ಯ ಸಾಮಾಜಿಕ ಸಂಘರ್ಷ ಸಮಿತಿ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್,  ಚಿತ್ರದುರ್ಗ ಮೇ. 14 :  ರಾಜ್ಯ ಸರ್ಕಾರ ಜಿ.ಪಂ. ತಾ.ಪಂ. ಗ್ರಾ.ಪಂ. ಹಾಗೂ ಮಹಾನಗರಪಾಲಿಕೆ, ನಗರಸಭೆ, ಪಟ್ಟಣ

error: Content is protected !!