Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಸಭಾ ಚುನಾವಣೆಯ ಗೊಂದಲ : ತಮ್ಮ ಪಕ್ಷದವರ ಮೇಲೂ ಕುಮಾರಸ್ವಾಮಿಗೆ ನಂಬಿಕೆ ಹೋಯ್ತಾ..?

Facebook
Twitter
Telegram
WhatsApp

ಬೆಂಗಳೂರು: ಇಂದು ರಾಜ್ಯಸಭೆಗೆ ಚುನಾವಣೆ ನಡೆದಿದೆ. ಈ ಚುನಾವಣೆಯಲ್ಲಿ ತುಮಕೂರಿನ ಗುಬ್ಬಿ ಶಾಸಕ ಶ್ರೀನಿವಾಸ್ ಕೂಡ ಮತ ಚಲಾಯಿಸಿದ್ದಾರೆ. ಆದರೆ ಇವರ ಮತದಾನವನ್ನು ಮಾಜಿ ಸಿಎಂ ಕುಮಾರಸ್ವಾಮಿ ತಪ್ಪಾಗಿ ಅರ್ಥೈಸಿದ್ದಾರೆನ್ನಲಾಗಿದೆ. ಶ್ರೀನಿವಾಸ್ ಮತ ಚಲಾಯಿಸಿದ ಬಳಿಕ, ಅವರು ಖಾಲಿ ಪತ್ರ ಹಾಕಿದ್ದಾರೆಂದು ಹೇಳಿಕೆ ನೀಡಿದ್ದರು. ಆದರೆ ಈ ವಿಚಾರದ ಬಗ್ಗೆ ಮಾತನಾಡಿರುವ, ಗುಬ್ಬಿ ಶಾಸಕ ಶ್ರೀನಿವಾಸ್, ಸಂಜೆ ವೇಳೆಗೆ ಗೊತ್ತಾಗಲಿದೆ ಬಿಡಿ ಎಂದಿದ್ದಾರೆ.

ನಾನು ಮತ ಹಾಕಿ ರೇವಣ್ಣ ಅವರಿಗೆ ತೋರಿಸಿಯೇ ಬಂದಿದ್ದೀನಿ. ಖಾಲಿ ಮತ ಪತ್ರ ಇದ್ರೆ ಸಂಜೆಯೇ ಗೊತ್ತಾಗಲಿದೆ. ಒಂದು ವೇಳೆ ಖಾಲಿ ಪೇಪರ್ ಸಿಕ್ಕರೆ ನಾನೇ ಅದಕ್ಕೆ ಹೊಣೆಗಾರ. ಸಂಜೆ ವೇಳೆಗೆ ಫಲಿತಾಂಶ ಬರಲಿದೆ. ಆಗ ಗೊತ್ತಾಗಲಿದೆ. ಸಂಜೆ ವೇಳೆಗೆ ಯಾವ ರೀತಿಯ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣಾ.

ಅವರ ಸೊಸೆಯ ಸೀಮಂತಕ್ಕೆ ಹೋದಾಗಲೂ ಮಾತನಾಡಿಸಲಿಲ್ಲ. ಕಾರ್ಯಗಾರಕ್ಕೆ ಹೋದಾಗಲೂ ಮಾತನಾಡಿಸಲಿಲ್ಲ. ಕಳೆದ ಒಂದೂವರೆ ವರ್ಷದಿಂದ ಹೀಗೆಯೇ ಮಾಡ್ತಿದ್ದಾರೆ. ಅಸಮಾಧಾನ ಇರುವುದು ನಿಜ. ಆದರೆ ವೈಯಕ್ತಿಕವಾಗಿ ನಾನು ಎಲ್ಲಿಯೂ ಪಕ್ಷ ಬಿಡುತ್ತೇನೆಂದು ಹೇಳಿಲ್ಲ. ನಾನು ಮತ ಹಾಕಿರುವುದು ಸತ್ಯ, ಬ್ಲಾಂಕ್ ಪೇಪರ್ ಹಾಕಿರುವುದು ಸುಳ್ಳು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಛಲವಾದಿ ಗುರುಪೀಠದ ಸ್ವಾಮೀಜಿಯಿಂದ ದೇವೇಗೌಡರ ಭೇಟಿ, ಸಾಂತ್ವನ

ಬೆಂಗಳೂರು: ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಜೈಲು ಪಾಲಾಗಿದ್ದಾರೆ. ಜಾಮೀನು ಸಿಗದೆ ನ್ಯಾಯಾಂಗ ಬಂಧನ ಮುಂದುವರೆಯುತ್ತಲೆ ಇದೆ. ಇನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ನಿಂದಾಗಿ ವಿದೇಶದಲ್ಲಿಯೇ

error: Content is protected !!