Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೈಸೂರು ರಸ್ತೆಗಳು ಗುಂಡಿ ಮುಕ್ತ : ಖುಷಿ ಪಡುವ ಬದಲು ಅಸಮಾಧಾನ ಹೊರಹಾಕಿದ್ದು ಯಾಕೆ ಗೊತ್ತಾ..?

Facebook
Twitter
Telegram
WhatsApp

ಮೈಸೂರು: ಈಗಂತು ಅಭಿವೃದ್ಧಿ ಕಾರ್ಯಗಳು ಮರಿಚೀಕೆಯಾದಂತಿದೆ. ಆಗಾಗ ಅಲ್ಲೊಂದು ಇಲ್ಲೊಂದು ಅಭಿವೃದ್ಧಿ ಕೆಲಸಗಳು ಕಣ್ಣಿಗೆ ಕಂಡಾಗ ಖುಷಿ ಪಡಬೇಕು. ಆದರೆ ಅದ್ಯಾಕೋ ಮೈಸೂರು ಜನ ಬೇಸರ ಮಾಡಿಕೊಂಡಿದ್ದಾರೆ. ಅಸಮಾಧಾನ ಹೊರ ಹಾಕಿದ್ದಾರೆ. ಅದಕ್ಕೂ ಒಂದು ಕಾರಣವಿದೆ.

ಜೂನ್ 23ಕ್ಕೆ ಪ್ರಧಾನಿ ಮೋದಿ ಮೈಸೂರು ನಗರಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಹಿನ್ನೆಲೆ ಮೈಸೂರು ಮಹಾನಗರ ಪಾಲಿಕೆ ರಸ್ತೆಗಳುಗೆಲ್ಲಾ ಟಾರು ಹಾಕಿಸುತ್ತಿದ್ದಾರೆ. ಗುಂಡಿ ಬಿದ್ದ ರಸ್ತೆಗೆಲ್ಲಾ ಟಾರು ಹಾಕಿಸಿ, ಸ್ವಚ್ಛ ಮಾಡುತ್ತಿದ್ದಾರೆ. ಹೀಗಾಗಿ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಯಾಕೆಂದ್ರೆ ಗುಂಡಿ ಬಿದ್ದ ರಸ್ತೆಗಳನ್ನು ಮುಚ್ಚಿ ಎಂದು ಸ್ಥಳೀಯರು ಸಾಕಷ್ಟು ಬಾರಿ ಮನವಿ ಮಾಡಿದರು, ಪಾಲಿಕೆ ಸಿಬ್ಬಂದಿ ಕ್ಯಾರೆ ಎಂದಿರಲಿಲ್ಲ. ಆದರೆ ಇದೀಗ ಪ್ರಧಾನಿ ಮೋದಿಯವರು ಬರುತ್ತಿದ್ದಾರೆಂಬ ಕಾರಣಕ್ಕೆ ರಸ್ತೆಗಳಲ್ಲಿನ ಗುಂಡಿಗಲಕನ್ನು ಮುಚ್ಚುತ್ತಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ನಮ್ಮ ವಾರ್ಡ್ ಗೂ ಭೇಟಿ ನೀಡಲಿ. ಆಗಲಾದರೂ ರಸ್ತೆಗಳು ಗುಂಡಿ ಮುಕ್ತವಾಗುತ್ತದೆ ಎಂದು ಸಾರ್ವಜನಿಕರು ತಮ್ಮ ಮನದ ಸಂಕಟ ತೋಡಿಕೊಂಡಿದ್ದಾರೆ.

ಯೋಗ ದಿನಾಚರಣೆಯ ಅಂಗವಾಗಿ ಪ್ರಧಾನಿ ಮೋದಿಯವರು ಮೈಸೂರಿಗೆ ಆಗಮಿಸಲಿದ್ದಾರೆ. ಹೀಗಾಗಿ ಇಂದಿನಿಂದಲೇ ಜಿಲ್ಲೆಯ ಅಭಿವೃದ್ಧಿ ಕಾರ್ಯ ಶುರುವಾಗಿದೆ. ಅದರ ಭಾಗವಾಗಿ ಗುಂಡಿ ಮುಕ್ತ ರಸ್ತೆ ಮಾಡಲು ಶುರು ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

error: Content is protected !!