Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನಿಂದ ಹೊರಟ ಯೋಧನಿಗೆ ಏನಾಯ್ತು.. ಬ್ಯಾಗ್ ಇನ್ನೆಲ್ಲೋ, ಯೋಧ ಮೃತದೇಹ ಇನ್ನೆಲ್ಲೋ ಪತ್ತೆ ಹಿಂದೆ ಅನುಮಾನ..!

Facebook
Twitter
Telegram
WhatsApp

 

ಚಿಕ್ಕಮಗಳೂರು: ಏಪ್ರಿಲ್ 24 ರಂದು ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಗಣೇಶ್, ಒಂದೂವರೆ ತಿಂಗಳು ಮನೆಯವರ ಜೊತೆ ದಿನಗಳೆದು ಬಳಿಕ ಸೇವೆಗೆ ಹಾಜರಾಗಲು ಹೊರಟಿದ್ದರು. ಆದರೆ ಅಸ್ಸಾಂ ತಲುಪುವಷ್ಟರಲ್ಲಿ ಅವರ ನಿಧನದ ಸುದ್ದಿ ಹೊರಬಂದಿದೆ. ಕಿಶನ್ ಗಂಜ್ ನ ರೈಲ್ವೇ ನಿಲ್ದಾಣದ ಬಳಿ ಅವರ ಮೃತದೇಹ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಯೋಧ ಗಣೇಶ್ ಚಿಕ್ಕಮಗಳೂರಿನ ಮಸಿಗದ್ದೆಗೆ ಬಂದಿದ್ದರು. ಬಳಿಕ ಬೆಂಗಳೂರಿನಿಂದ ಜೂನ್ 9 ರಂದು ಗುವಾಹಟಿಗೆ ಹೊರಡಿದ್ದರು. ಜೂನ್ 12 ರಂದು ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಆದರೆ ಬಿಹಾರದ ಕಿಶನ್ ಗಂಜ್ ರೈಲ್ವೇ ನಿಲ್ದಾಣದಲ್ಲಿಯೇ ಅವರ ಮೃತದೇಹ ಪತ್ತೆಯಾಗಿದೆ. ಅವರ ಲಗೇಜ್ ಬ್ಯಾಗ್ ಕೂಡ ರೈಲ್ವೆ ಲಗೇಜ್ ರೂಮಿನಲ್ಲಿಯೇ ಇದೆ.

ಅವರ ಮೃತದೇಹ ಕಂಡ ಸ್ಥಳೀಯರು ಆಂಬುಲೆನ್ಸ್ ಗೆ ಕರೆ ಮಾಡಿದ್ದರು. ಆಂಬುಲೆನ್ಸ್ ನವರು ಗುರುತಿನ ಚೀಟಿಯಿಂದ ಮನೆ ನಂಬರ್ ಪಡೆದು ಕರೆ ಮಾಡಿ ವಿಷಯ ತಿಳಿಸಿದರು. ಮೊದಲಿಗೆ ಗಣೇಶ್ ಅವರ ತಂದೆಗೆ ಅರ್ಥವಾಗಿರಲಿಲ್ಲ. ಬಳಿಕ ಮಾವ ಫೋನ್ ತೆಗೆದುಕೊಂಡು ಮಾತನಾಡಿದಾಗಲೇ ತಿಳಿಧ್ದು, ಗಞೇಶ್ ನಿಧನರಾಗಿದ್ದಾರೆ ಅಂತ. ಒಂದೂವರೆ ತಿಂಗಳು ಸಂತಸದಲ್ಲಿ ಇದ್ದ ಮಗ ಈಗ ಇಲ್ಲ ಎಂದು ತಿಳಿದಾಗ ಪೋಷಕರ ಹೈದರ ಎಂಥ ಸ್ಥಿತಿ ತಲುಪಿರಬೇಡ. ಯೋಧ ಗಣೇಶ್ ತಮ್ಮ ಬಳಿಯೇ 30 ಸಾವಿರಕ್ಕೂ ಹೆಚ್ಚು ಹಣವನ್ನಹ ಇಟ್ಟುಕೊಂಡಿದ್ದರು ಎನ್ನಲಾಗಿದೆ. ಇದರಿಂದಾಗಿ ಈ ದುರ್ಘಟನೆ ನಡೆದಿರಬಹುದಾ ಎಂಬ ಅನುಮಾನಗಳು ವ್ಯಕ್ತವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!