Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನ ನಿರ್ಬಂಧ : ಪ್ರಾಣಿಗಳಿಗೆ ಮುಕ್ತಿ

Facebook
Twitter
Telegram
WhatsApp

 

ಚಾಮರಾಜನಗರ: ರಾಜ್ಯದ ಪ್ರವಾಸಿ ತಾಣಗಳಲ್ಲಿ ಜಿಲ್ಲೆಯ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಕೂಡ ಒಂದು. ವಾರಾಂತ್ಯದಲ್ಲಿ ಟ್ರಿಪ್ ಎಂದು ಫ್ಲ್ಯಾನ್ ಮಾಡಿದರೆ ಅದು ಹಿಮವದ್ ಗೋಪಾಲಸ್ವಾಮಿ ಬೆಟ್ಟ ಕೂಡ ಆಗಿರುತ್ತದೆ. ಅಷ್ಟು ಸುಂದರವಾದ ಜಾಗ. ಪ್ರಾಣಿಪ್ರಿಯರಿಗೂ ಹೇಳಿ ಮಾಡಿಸಿದ ಜಾಗ ಎಂದರೆ ತಪ್ಪಾಗುವುದಿಲ್ಲ. ಯಾಕೆಂದರೆ ರಸ್ತೆ ರಸ್ತೆಯಲ್ಲೂ ಪ್ರಾಣಿಗಳ ಓಡಾಟ ಕಾಣ ಸಿಗುತ್ತದೆ. ಇದೀಗ ಪ್ರಾಣಿಗಳ ಮುಕ್ತ ಸಂಚಾರಕ್ಕಾಗಿ ಖಾಸಗಿ ವಾಹನಗಳ ನಿಷೇಧ ಮಾಡಲಾಗಿದೆ.

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದೇಶದ ನಾನಾ ರಾಜ್ಯಗಳಿಂದಲೂ ಬರುತ್ತಾರೆ. ತಮ್ಮದೇ ವಾಹನಗಳಲ್ಲಿ ಬೆಟ್ಟದ ಮೇಲೆ ಬರುತ್ತಾರೆ. ಆಗ ಮಾರ್ಗಮಧ್ಯೆ ಸಿಕ್ಕ ಪ್ರಾಣಿಗಳನ್ನು ಗದರಿಸಿ, ಅವುಗಳಿಗೆ ಭಯಪಡಿಸುತ್ತಾರೆ. ಇದರಿಂದ ಪ್ರಾಣಿಗಳಿಗೆ ಹಿಂಸೆಯಾಗಿದೆ. ಇದನ್ನು ಗಮನಿಸಿದ್ದ ಅಲ್ಲಿನ ಅರಣ್ಯ ಇಲಾಖೆ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ಬೆಟ್ಟದ ಕೆಳಗೆಯೇ ತಮ್ಮ ವಾಹನಗಳನ್ನು ಬಿಟ್ಟು, ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸಬೇಕಿದೆ. ಈಗ ಕಾಡಿನ ತುಂಬೆಲ್ಲಾ ಹೊಗೆ ತುಂಬಿಕೊಳ್ಳುವುದು ಕಡಿಮೆಯಾಗಿದೆ. ಹಾಗೇ ಹುಲಿ ಸೇರಿದಂತೆ ಇತರೆ ಪ್ರಾಣಿಗಳು ಮುಕ್ಯವಾಗಿ ಓಡಾಡುತ್ತಿವೆ. ಇದನ್ನು ಕಂಡ ಪ್ರವಾಸಿಗರು ಕೂಡ ಖುಷಿಯಲ್ಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!