Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಡಿ ವಿಚಾರಣೆ ಬಳಿಕ ಮೋದಿ ವಿರುದ್ಧ ರಾಹುಲ್ ಗಾಂಧಿ ಕಿಡಿ : ಟ್ವೀಟ್ ಮಾಡಿ ಏನಂದ್ರು..?

Facebook
Twitter
Telegram
WhatsApp

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆ ಇಡಿ ಕಚೇರಿಯಲ್ಲಿ ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದಾರೆ. ವಿಚಾರಣೆಯೆಲ್ಲ ಮುಗಿದ ಬಳಿಕ ಟ್ವೀಟ್ ಮಾಡಿದ್ದು, ಅದರಲ್ಲಿ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಇದೊಂದು ಮಹಾ ಜುಮ್ಲಾಗಳ ಸರ್ಕಾರವೆಂದು ತೆಗಳಿದ್ದಾರೆ.

ಕಳೆದ ಎಂಟು ವರ್ಷಗಳ ಹಿಂದೆ ಪ್ರಧಾನಿ ಮೋದಿ ಎರಡು ಕೋಟಿ ಉದ್ಯೋಗ ನೀಡುವ ಭರವಸೆಯನ್ನು ನೀಡಿದ್ದರು. ಈಗ 10 ಲಕ್ಷ ಸರ್ಕಾರಿ ಉದ್ಯೋಗ ನೀಡುವ ಸರದಿ ಬಂದಿದೆ. ಇದು ಜುಮ್ಲಾಗಳ ಸರ್ಕಾರವಲ್ಲ, ಮಹಾ ಜುಮ್ಲಾಗಳ ಸರ್ಕಾರ.‌ ಪ್ರಧಾನಿ ಮೋದಿ ಉದ್ಯೋಗ ಸೃಷ್ಟಿಸುವುದರಲ್ಲಿ ಪರಿಣಿತರಲ್ಲ, ಉದ್ಯೋಗದ ಸುದ್ದಿ ಸೃಷ್ಟಿಸುವುದರಲ್ಲಿ ಪರಿಣಿತರು ಎಂದಿದ್ದಾರೆ.

ಮೋದೀಜಿ ಮತ್ತೊಮ್ಮೆ ಯುವಕರಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ 1.5 ವರ್ಷಗಳಲ್ಲಿ ಹತ್ತು ಲಕ್ಷ ಸರ್ಕಾರಿ ಹುದ್ದೆ ನೀಡುವ ಭರವಸೆ ನೀಡಿದ್ದಾರೆ. 60 ಲಕ್ಷ ಹುದ್ದೆ ಖಾಲಿ ಇರುವಾಗ ಹತ್ತು ಲಕ್ಷದ ಬಗ್ಗೆ ಮಾತನಾಡಿ ಯಾರನ್ನೂ ಗೊಂದಲಕ್ಕೀಡು ಮಾಡುತ್ತಿದ್ದೀರಿ ಮೋದಿಜೀ ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

error: Content is protected !!