Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೋಷಕರಿಗಿಂತ ತಮ್ಮ ಮಗುವಿನ ಬಗ್ಗೆ ಮಾಧ್ಯಮಕ್ಕೆ ಹೆಚ್ಚು ತಿಳಿದಿದೆ ಎನಿಸುತ್ತದೆ : ಅನುಷ್ಕಾ ಶರ್ಮಾ

Facebook
Twitter
Telegram
WhatsApp

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ದಂಪತಿಗೆ ಮುದ್ದಾದ ಮಗಳೊಬ್ಬಳಿದ್ದಾಳೆ. ವಮಿಕಾ ಹುಟ್ಟಿದಾಗಿನಿಂದ ಮಗಳ ಮುಖ ತೋರಿಸಿರಲಿಲ್ಲ. ಅದಕ್ಕೊಂದು ಸುಸಂದರ್ಭ ಬರುತ್ತೆ, ಆಗ ಆಕೆಯ ಮುಖ ತೋರಿಸುತ್ತೇವೆ. ಅವಳಿಗೆ ಪ್ರಪಂಚದ ಜ್ಞಾನ ಅರಿವಾಗಬೇಕು ಎಂದಿದ್ದರು. ಈ ಮಧ್ಯೆ ವಮಿಕಾಳನ್ನು ನೋಡಲು ಕಾತುರರಾಗಿದ್ದ ಅಭಿಮಾನಿಗಳಿಗೆ ಕ್ರಿಕೆಟ್ ಪಂದ್ಯದ ವೇಳೆ ಸೆರೆ ಹಿಡಿದಿದ್ದ ಫೋಟೋಗಳು ಸಿಕ್ಕಿದ್ದವು. ಫೈನಲಿ ವಿರುಷ್ಕಾ ದಂಪತಿಯ ಮಗಳು ಹೇಗಿದ್ದಾಳೆಂಬುದು ಎಲ್ಲರೂ ಕಣ್ತುಂಬಿಕೊಂಡರು.

ಅಂದು ಅನುಷ್ಕಾ ಮತ್ತು ವಿರಾಟ್ ಮಾಧ್ಯಮದವರಿಗೆ ಮನವಿ ಮಾಡಿಕೊಂಡಿದ್ದರು. ಮಗಳ ಫೋಟೋ ಡಿಲೀಟ್ ಮಾಡಿ, ಮತ್ತೆ ಸೆರೆ ಹಿಡಿಯುವ ಪ್ರಯತ್ನ ಮಾಡಬೇಡಿ ಎಂದು. ಇದೀಗ ಅನುಷ್ಕಾ ಶರ್ಮಾ ಮಾಧ್ಯಮದವರ ಮೇಲೆ ಕಿಂಚ ಹೆಚ್ಚೆ ಗರಂ ಆಗಿದ್ದಾರೆ. ವಮಿಕಾಳ ಫೋಟೋ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪದೇ ಪದೇ ಮನವಿ ಮಾಡಿದರು ಫೋಟೋ ಕ್ಲಿಕ್ಕಿಸುವುದನ್ನು ನಿಲ್ಲಿಸದವರ ವಿರುದ್ಧ ಗರಂ ಆಗಿರುವ ಅನುಷ್ಕಾ ಟ್ವೀಟ್ ಮೂಲಕ ಕ್ಲಾಸ್ ತೆಗೆದುಕೊಂಡಿದ್ದಾರೆ. ತಮ್ಮ ಮಗುವಿಗೆ ಏನು ಒಳ್ಳೆಯದು ಎಂಬುದು ಪೋಷಕರಿಗಿಂದ ಮಾಧ್ಯಮದವರಿಗೆ ಗೊತ್ತು ಎಂದು ಅವರು ಭಾವಿಸಿದ್ದಾರೆ. ಯಾಕೆಂದರೆ ಸಾಕಷ್ಟು ಬಾರಿ ಮನವಿ ಮಾಡಿದರು, ಮತ್ತೆ ಮತ್ತೆ ಕ್ಲಿಕ್ ಮಾಡಿ ಫೋಟೋ ಹಂಚಿಕೊಳ್ಳುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

error: Content is protected !!