Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೆ ಜೈಲಿಗೆ ಹಾಕ್ತೀರಾ ಹಾಕಿ : ಡಿ ಕೆ ಶಿವಕುಮಾರ್

Facebook
Twitter
Telegram
WhatsApp

 

ಬೆಂಗಳೂರು: ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಜೋರು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಬೆಂಗಳೂರಿನಲ್ಲಿ ರಾಜಭವನ ಚಲೋ ನಡೆಸುತ್ತಿದ್ದು, ಕೆಪಿಸಿಸಿಯಿಂದ ರಾಜಭವನಕ್ಕೆ ಹೊರಡಲಿದ್ದಾರೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿದ್ದು,

ಬಿಜೆಪಿನವರು ಏನಾದರೂ ಆರೋಪ ಮಾಡಲಿ. ಎಲ್ಲಾ ಸುಳ್ಳು ಕೇಸನ್ನು ಹಾಕಿ ಹೆದರಿಸಬೇಕು ಬೆದರಿಸಬೇಕು ಎನ್ನುತ್ತಿದ್ದಾರೆ. ಅದಕ್ಕೆ ನಾವೂ ಅವರಿಗೆ ಹೇಳುತ್ತಾ ಇದ್ದೀವಿ. ನೀವೂ ಬರೀ ಸುಳ್ಳು ಕೇಸು, ತೊಂದರೆ ಕೊಡುವುದಕ್ಕೆ ದ್ವೇಷದ ರಾಜಕಾರಣ ಮಾಡುತ್ತಾ ಇದ್ದೀರಿ. ನಮ್ಮ ಕಾಂಗ್ರೆಸ್ ಪಕ್ಷದ ಆಸ್ತಿ ಯಂಗ್ ಇಂಡಿಯಾ, ನಮ್ಮ ಕಾರ್ಯಕರ್ತರ ದುಡ್ಡು ಕೊಟ್ಟಿದ್ದೀವಿ. ಉಅರ್ ನೀವೂ ಅದನ್ನು ಕೇಳುವುದಕ್ಕೆ.

ಆಯ್ತು ತೊಂದರೆ ಕೊಡುತ್ತೀರಾ ಕೊಡಿ, ಜೈಲಿಗೆ ಹಾಕಿಕೊಳ್ತೀರಾ ಹಾಕಿ. ಬಿಜೆಪಿಯವರು ಯಾರ್ಯಾರು ಕೋವಿಡ್ ಉಲ್ಲಂಘನೆ ಮಾಡಿದ್ದಾರೆ. ಆರೋಗ್ಯ ಸಚಿವರ ಮೇಲೆ ಮೊದಲು ಕೇಸ್ ಹಾಕಬೇಕು. ನಮ್ಮ ಮೇಲೆ ಹಾಕ್ತಾರೆ. ಆದ್ರೆ ಈಶ್ವರಪ್ಪ ಮೇಲೆ ಯಾಕೆ ಇನ್ನು ಕೇಸ್ ಹಾಕಿಲ್ಲ. ರಾಜ್ಯದ ಮಂತ್ರಿಗಳ ಮೇಲೆ ಹಾಕಿಲ್ಲ, ಕೇಂದ್ರದವರ ಮೇಲೆ ಹಾಕಿಲ್ಲ. ಬಿಜೆಪಿ ಕಾರ್ಯಕ್ರಮಕ್ಕೆ ಯಾವುದೇ ಕೇಸ್ ಹಾಕಿಲ್ಲ. ನಮ್ಮ‌ ಮೇಲೆ ಮಾತ್ರ ಹಾಕುತ್ತಾರೆ ಹಾಕಿಕೊಳ್ಳಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

error: Content is protected !!