Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನು ನಿಮ್ಮ ಜೊತೆ ಇರ್ತೀನಿ ಎಂದು ಭರವಸೆ ನೀಡಿದ ಮಾಜಿ ಪ್ರಧಾನಿ ದೇವೇಗೌಡ

Facebook
Twitter
Telegram
WhatsApp

 

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಆಗಿರುವ ದೋಷ ವಿರೋಧಿಸಿ ಇಂದು ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಗೆ ನನ್ನ ಬೆಂಬಲವೂ ಇದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ.

ಮೊನ್ನೆ ಹೋರಾಟ ಸಮಿತಿ ಭೇಟಿ ಮಾಡಿತ್ತು.‌ಹಿರಿಯ ವಕೀಲರು ಹನುಮಂತ್ರಾಯಪ್ಪ ಎಲ್ಲಾ ವಾಸ್ತವಾಂಶ ಹೇಳಿದ್ದಾರೆ. ನಂಜಾವಧೂತ ಸ್ವಾಮೀಜಿ ಯಾರಿಗೂ ಹೆದರೋದಿಲ್ಲ. ಸರ್ಕಾರಕ್ಕೆ ಅಂತಿಮವಾದ ಕರೆ ಕೊಟ್ಟಿದ್ದಾರೆ. ಅವರು ಐಕ್ಯತೆಗೆ ನಾನು ಆಭಾರಿ.

ಡಿಕೆ ಶಿವಕುಮಾರ್ ಕಠಿಣವಾದ ಶಬ್ದ ಬಳಸಿದ್ರು. ಪುಸ್ತಕನೇ ಹರಿದು ಹಾಕಿದ್ರು, ಪುಸ್ತಕದ ಮೇಲೆ ಆವೇಶ ಅವರಿಗೆ. ಒಂದು ಕಾರ್ಯಕ್ರಮ ಹಾಕಿದ್ರೆ ಹೇಗೆ ಅಂತ್ಯಗೊಳಿಸಬೇಕು ಎಂದು ಗೋಕಾಕ್ ಚಳುವಳಿ ಮಾದರಿ. ಆಗ ರಾಜಕುಮಾರ್ ಇದ್ರು. ಇಡೀ ರಾಜ್ಯದ ಜನತೆ ಅದೊಂದು ದೊಡ್ಡ ಹೋರಾಟಕ್ಕೆ ಸಾಕ್ಷಿ ಆಯ್ತು. ಅದಕ್ಕೆ ದೊಡ್ಡ ಕೊಡುಗೆ ರಾಜಕುಮಾರ್ ದು ಇದೆ. ಅವರದ್ದು ದೊಡ್ಡ ಸಂಘಟನೆಯೇ ಕಾರಣ. ಈ ವಿಚಾರದಲ್ಲಿ ರಾಜಕಾರಣ ಬೇಡ. ನನಗೆ ಸಮಸ್ಯೆ ಆದರೂ ಕಾರ್ಯಕ್ರಮಕ್ಕೆ ಬರ್ತೀನಿ ಅಂದಿದ್ದೆ. ಶಕ್ತಿ ಮೀರಿ ಬೆಂಬಲ ಕೊಡ್ತೀನಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಧಾರಾಕಾರ ಮಳೆಗೆ ಕೋಲಾರದಲ್ಲಿ ಎರಡೂವರೆ ಎಕರೆ ಬಾಳೆ ನಾಶ..!

ಕೋಲಾರ: ಮಳೆಯನ್ನು ಕಂಡು ರೈತ ಅದೆಷ್ಟೋ ವರ್ಷಗಳು ಆಗಿತ್ತೇನೋ ಎಂಬ ಭಾವನೆ ಈ ಬಾರಿಯ ಬಿಸಿಲು ನೋಡಿ ಮೂಡಿತ್ತು. ಆದರೆ ವರುಣರಾಯ ಕೃಪೆ ಏನೋ ತೋರಿದ್ದಾನೆ. ನಿನ್ನೆಯಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇನ್ಮುಂದೆ ಉತ್ತಮ ಮಳೆಯಾಗುವ

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

error: Content is protected !!