Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುತೂಹಲ ಮೂಡಿಸಿದೆ ಮೋದಿ‌ಯ 15 ನಿಮಿಷಗಳ ಸಮಯ…!

Facebook
Twitter
Telegram
WhatsApp

 

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಪ್ರಧಾನಿಯ ಮೋದಿ ಮಿನಿಟು ಮಿನಿಟ್ ಕಾರ್ಯಕ್ರಮ ನಡೆಯಲಿದೆ. ಮಧ್ಯಾನ್ಹ 12 ಗಂಟೆಯಿಂದ ಸಂಜೆ 5-20 ಕ್ಕೆ ಮೈಸೂರಿಗೆ ಹೋಗುವ ವರೆಗೂ ಪಕ್ಕ ಟೈಮ್ ಟೇಬಲ್ ಹಾಕಿಕೊಂಡಿದ್ದಾರೆ.

ಮಧ್ಯಾನ್ಹ 2-45 ರಿಂದ 4 ಗಂಟೆವರೆಗೂ ಸಾರ್ವತ್ರಿಕ ಕಾರ್ಯಕ್ರಮದಲ್ಲಿ ಭಾಗಿ. ಇದಾದನಂತರ 4 ರಿಂದ 4-15 ರ ವರೆಗೂ 15 ನಿಮಿಷಗಳು ಕಾಯ್ದಿರಿಸಲಾಗಿದೆ. ಈ ಸಮಯದಲ್ಲಿ ಸಿಎಂ, ಸಚಿವರ ಜೊತೆಗೆ ಮಹತ್ವದ ಚರ್ಚೆ ಸಾಧ್ಯತೆ. ಪ್ರಧಾನಿ ರಾಜ್ಯ ಪ್ರವಾಸ ಬಂದಾಗ ಮಿನಿಟು ಮಿನಿಟ್ ಪ್ರೋಗ್ರಾಂ ಬಹಳ ಮುಖ್ಯ ಇರುತ್ತದೆ.

ಆದರೆ ಬೆಂಗಳೂರು ಕಾರ್ಯಕ್ರಮ ಮುಗಿಸಿ, ಮೈಸೂರಿಗೆ ಹೊರಡುವ ಮುನ್ನ 15 ನಿಮಿಷಗಳ ಕಾಯ್ದಿರಿಸಲಾಗಿದೆ. ಕಾಯ್ದಿರಿಸಿರುವ ಸಮಯ ಬಹಳ ಕುತೂಹಲ ಮೂಡಿಸಿದೆ. ಸಚಿವ ಕಾರ್ಯವೈಖರಿ ಬಗ್ಗೆ ಚರ್ಚೆ ಮಾಡುತ್ತಾರಾ ?. ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಚರ್ಚೆ ಮಾಡುತ್ತಾರಾ ?. ಅಥವಾ ಕಂಟ್ಯಿನ್ಯು ಪ್ರೋಗ್ರಾಂನಿಂದ ವಿಶ್ರಾಂತಿ ಪಡೆಯುತ್ತಾರಾ ? ಎಂಬ ಕುತೂಹಲ ಹುಟ್ಟಿಕೊಂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!