Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯಾರ್ಥಿಗಳು ಟೆರರಿಸ್ಟ್ ಅಂತ ರಜೆ ಕೊಟ್ಟಿದ್ದಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

Facebook
Twitter
Telegram
WhatsApp

 

ಬೆಂಗಳೂರು: ಮೋದಿ ಬಂದಾಗ ಬೆಂಗಳೂರಿನಲ್ಲಿ ಶಾಲಾ‌ಕಾಲೇಜುಗಳಿಗೆ ರಜೆ ಕೊಟ್ಟಿದ್ದಕ್ಕೆ ಡಿಕೆಶಿ ಟೀಕೆ ಮಾಡಿದ್ದರು. ವಿದ್ಯಾರ್ಥಿಗಳೇನು ಟೆರರಿಸ್ಟ್ ಗಳಾ ಎಂದು ಕಿಡಿಕಾರಿದ್ದರು. ಈ ಬಗ್ಗೆ ಇಂದು ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ. ಮೋದಿ ಜಗತ್ತಿನ ನಾಯಕ. ಮೋದಿ ಬಂದಾಗ ಎಲ್ಲಾ ರೀತಿಯ ಭದ್ರತೆ ಕೊಡುವುದು ಅವಶ್ಯಕತೆ ಇದೆ.

ವಿದ್ಯಾರ್ಥಿಗಳು ಟೆರರಿಸ್ಟ್ ಅಂತ ಯಾರು ಹೇಳಿದ್ದು?. ಡಿಕೆಶಿಯವ್ರು ಮಾತ್ರ ಅವರ ಬಾಯಲ್ಲಿ ಹೇಳಬಹುದು. ವಿದ್ಯಾರ್ಥಿಗಳ‌ ಓಡಾಟಕ್ಕೆ ತೊಂದರೆ ಆಗುತ್ತೆ, ಅವರ ಸಂಚಾರಕ್ಕೆ ತೊಂದರೆ ಆಗುತ್ತೆ ಅಂತ ರಜೆ ಕೊಟ್ಟಿದ್ದಾರೆ. ಈ ಕಾರಣಕ್ಕೆ ರಜೆ ಕೊಟ್ಟಿದ್ದಾರೆ ಹೊರತು ವಿದ್ಯಾರ್ಥಿಗಳು ಟೆರರಿಸ್ಟ್ ಗಳು ಅನ್ನೋ ಕಾರಣಕ್ಕಲ್ಲ

ಈ ನೆಲದ ಕಾನೂನಿನ ಮೇಲೆ ಕಾಂಗ್ರೆಸ್ ಗೆ ಗೌರವ ಇಲ್ಲ. ಮೋದಿಯವರ ನೇತೃತ್ವ ಇದ್ದಿದ್ದರಿಂದಲೇ ಕೋವಿಡ್ ಸಂದರ್ಭದಲ್ಲಿ ಈ ದೇಶ ಬದುಕಿ ಬಚಾವಾಗಿದೆ. ಇದನ್ನು ಇಡೀ ವಿಶ್ವ ಕೊಂಡಾಡ್ತಿದೆ. ಸಿದ್ದರಾಮಯ್ಯ ಏನು ಬೇಕಾದರೂ ಹೇಳಬಹುದು. ಸಾಕಷ್ಟು ಹಣ ಕೊಟ್ಟು ಎರಡು ವರ್ಷ ಉಚಿತವಾಗಿ, ವ್ಯಾಕ್ಸಿನ್ ಕೊಟ್ಟಿದ್ದಾರೆ. ಜಗತ್ತಿನಲ್ಲಿ ಹೆಚ್ಚು ವ್ಯಾಕ್ಸಿನ್ ಕೊಟ್ಟಿರೋ ದೇಶ ನಮ್ದು. ಇದೆಲ್ಲವನ್ನೂ ಮರೆತು ಸಿದ್ದರಾಮಯ್ಯ ಟೀಕೆಗಾಗಿ ಟೀಕೆ ಮಾಡ್ತಿದ್ದಾರೆ. ಸಿದ್ದರಾಮಯ್ಯ ತಮ್ಮ ಬಗ್ಗೆ ಬಿಟ್ಟು ಉಳಿದವರೆಲ್ಲರ ಬಗ್ಗೆಯೂ ಮಾತಾಡ್ತಾರೆ. ಬಹಳ ಅಸಡ್ಡೆಯಿಂದ ಮಾತಾಡ್ತಾರೆ ಸಿದ್ದರಾಮಯ್ಯ. ಕೀಳು ಅಭಿರುಚಿಯ ರಾಜಕಾರಣಿ ಅವರು ಎಂದು ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!