Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಂಗಾರಿನಲ್ಲಿ ಪೂರ್ಣ ಬಿತ್ತನೆಯಾಗುವ ತನಕ ರಸಗೊಬ್ಬರದ ಚಿಂತೆ ಬೇಡ ಎಂದ ಸಚಿವ

Facebook
Twitter
Telegram
WhatsApp

ಬೀದರ್: ಮುಂಗಾರು ಶುರುವಾಯ್ತು ಅಂದ್ರೆ ಬಿತ್ತನೆ ಆರಂಭವಾಗುತ್ತದೆ. ಆದರೆ ಇದರ ನಡುವೆ ರೈತರಿಗೆ ಒಂದಷ್ಟು ಸಮಸ್ಯೆಗಳು ಕಾಡುವುದಕ್ಕೆ ಶುರುವಾಗುತ್ತೆ. ಬಿತ್ತನೆ ಬೀಜದ ಕೊರತೆ, ರಸಗೊಬ್ಬರದ ಕೊರತೆ ಆಯಾ ಜಿಲ್ಲೆಯಲ್ಲಿ ಕಾಡಲು ಶುರುವಾಗುತ್ತದೆ. ಇದೀಗ ಆ ಕೊರತೆಯ ತಲೆ ಬಿಸಿಯನ್ನು ತಂಪು ಮಾಡಿದ್ದಾರೆ ಸಚಿವ ಭಗವಂತ್ ಖೂಬಾ.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸುದ್ದಿಗೋಷ್ಟಿ ನಡೆಸುದ ಸಚುವ ಖೂಬಾ ಅವರು, ಮುಂಗಾರಿನಲ್ಲಿ ಪೂರ್ಣ ಬಿತ್ತನೆ ಆಗುವ ತನಕ ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆಯಾಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಕೃಷಿ ಮತ್ತು ಕಂದಾಯ ಅಧಿಕಾರಿಗಳು ರಸಗೊಬ್ಬರ ಮಾರಾಟದ ಕೇಂದ್ರಗಳಿಗೆ ತೆರಳಿ ಮಾಹಿತಿ ಪಡೆಯಬೇಕಾಗುತ್ತದೆ. ಜಿಲ್ಲೆ ಒಳಗೊಂಡಂತೆ ರಾಜ್ಯಕ್ಕೆ ಎಷ್ಟು ರಸಗೊಬ್ಬರ ಬೇಕು ಎಂಬುದನ್ನು ಕಳುಹಿಸುವ ಜವಬ್ದಾರಿ ನಮ್ಮ‌ ಮೇಲಿದೆ. ಈಗ ಇರುವುದಕ್ಕಿಂತ ಹೆಚ್ಚಿನ ರಸಗೊಬ್ಬರದ ಬೇಡಿಕೆ ಬಂದರೆ ಮೂರು ದಿನದ ಒಳಗಾಗಿ ರಸಗೊಬ್ಬರ ಕಳುಹಿಸಿಕೊಡಲಾಗುತ್ತದೆ. ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳುತ್ತೇವೆ.‌ ಒಂದು ವೇಳೆ ಕೊರತೆಯಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

ಹಿರಿಯೂರಿನಲ್ಲಿ ವಕೀಲ ದೇವರಾಜೆಗೌಡ ಬಂಧನ …!

  ಸುದ್ದಿಒನ್, ಹಿರಿಯೂರು, ಮೇ. 10  : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ  ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಹೊಳೆನರಸೀಪುರದಲ್ಲಿ

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

  ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ

error: Content is protected !!