Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಳಗಾವಿಯಲ್ಲಿ ಪೂಜೆಯ ಬಳಿಕ ತೀರ್ಥದ ಜೊತೆಗೆ ಕೃಷ್ಣನನ್ನು ನುಂಗಿದ ವ್ಯಕ್ತಿ : ಹೊರತೆಗೆದಿದ್ದು ಹೇಗೆ ಗೊತ್ತಾ..?

Facebook
Twitter
Telegram
WhatsApp

ಬೆಳಗಾವಿ: ಪೂಜೆ ಮಾಡಿ ತೀರ್ಥ ಸೇವಿಸುವಾಗ ವ್ಯಕ್ತಿಯೊಬ್ಬ ಲೋಹದ ಕೃಷ್ಣನನ್ನೆ ನುಂಗಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. 45 ವರ್ಷದ ವ್ಯಕ್ತಿ ಈ ರೀತಿಯಾಗಿ ವಿಗ್ರಹ ನುಂಗಿರುವುದು ಬೆಳಕಿಗೆ ಬಂದಿದೆ.

ನಿತ್ಯ ಪೂಜೆ ಮಾಡುತ್ತಿದ್ದ ವ್ಯಕ್ತಿ ಮಾಮೂಲಿಯಂತೆ ಪೂಜೆ ಮಾಡಿ ತೀರ್ಥ ಸೇವಿಸಿದ್ದಾನೆ. ಈ ವೇಳೆ ತೀರ್ಥದ ಜೊತೆಗೆ ಕೃಷ್ಣನ ವಿಗ್ರಹವನ್ನು ನುಂಗಿದ್ದಾನೆ. ನಂತರ ಗಂಟಲು ಊತ ಬಂದಿದೆ. ಗಾಬರಿಯಾದ ವ್ಯಕ್ತಿ ಸ್ಥಳೀಯ ಆಸ್ಪತ್ರೆಗೆ ಹೋದಾಗ, ವೈದ್ಯರ ಸಲಹೆ ಮೇರೆಗೆ ಸ್ಕ್ಯಾನಿಂಗ್ ಮಾಡ್ಸಿದ್ದಾನೆ. ಆಗ ಸ್ಕ್ಯಾನಿಂಗ್ ನಲ್ಲಿ ಗಂಟಲಲ್ಲಿ ಲೋಹ ಕಂಡಿದೆ.

ಇದರಿಂದ ತಕ್ಷಣ ಆತನಿಗೆ ಚಿಕಿತ್ಸೆ ಮಾಡಿದ್ದಾರೆ. ಚಿಕಿತ್ಸೆಯ ನಂತರ ಕೃಷ್ಣನ ವಿಗ್ರಹವನ್ನು ಹೊರ ತೆಗೆದಿದ್ದಾರೆ. ಇದನ್ನು ಕಂಡು ಆ ವ್ಯಕ್ತಿಯೇ ಗಾಬರಿಯಾಗಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!