Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಲಿತರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಬಾರದು : ಧರ್ಮಸೇನಾ

Facebook
Twitter
Telegram
WhatsApp

ಬೆಂಗಳೂರು: ಛಲವಾದಿ ನಾರಾಯಣಸ್ವಾಮಿ ವಿರುದ್ಧ ಮಾಜಿ ಎಂಎಲ್ ಸಿ ಧರ್ಮಸೇನಾ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ನಾಯಕರ‌ ಮೇಲೆ ಇಲ್ಲ ಸಲ್ಲದ ಹೇಳಿಕೆ ಕೊಡುತ್ತಾರೆ. ದಲಿತರನ್ನ ಧಿಕ್ಕು ತಪ್ಪಿಸುತ್ತಿದ್ದಾರೆ. ನಾಯಕರಾದವರು ಧಿಕ್ಕುತಪ್ಪಿಸುವ ಕೆಲಸ ಮಾಡಬಾರದು. ಎಸ್ಸಿಪಿ,ಟಿಎಸ್ಪಿ ಹಣವನ್ನ ಇನ್ನೂ ಕೊಟ್ಟಿಲ್ಲ ಎಂದಿದ್ದಾರೆ.

ನಾವು ದಲಿತ ವರ್ಗದಲ್ಲಿ ಹುಟ್ಟಿದವರು. ನಿಮಗೆ ಮಂತ್ರಿ ಸ್ಥಾನವನ್ನ ಕೊಟ್ಟಿಲ್ಲ. ನಿಮ್ಮ ಸಮುದಾಯಕ್ಕೆ ಮಂತ್ರಿ ಸ್ಥಾನ ಕೊಡಿಸಿಲ್ಲ. ಅದನ್ನ ನೀವು ಕೊಡಿಸುವ ಕೆಲಸ ಮಾಡಿ. ಛಲವಾದಿ ನಾರಾಯಣಸ್ವಾಮಿ ವಿರುದ್ಧ ಧರ್ಮಸೇನಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀವು ಅಂಡರ್ ವೇರ್ ಹೊತ್ತು ತರೋದು ಸರಿಯಲ್ಲ. ನಾವು ೧೧೦ ಕೋಟಿ ಜನ ರಾಜ್ಯದಲ್ಲಿದ್ದೇವೆ. ನಮ್ಮ ಅಷ್ಟೂ ಜನರಿಗೆ ನಿಮ್ಮಿಂದ ನೋವಾಗಿದೆ. ನಿಮ್ಮಿಂದ ನಮಗೆ ೨ ರೀತಿಯಲ್ಲಿ‌ ನೋವಾಗಿದೆ. ಹಿರಿಯರ ಬಗ್ಗೆ ಗೌರವ ಕೊಡುವುದನ್ನ ಕಲಿಯಿರಿ. ನಿಮ್ಮ ಹೇಳಿಕೆಗಳನ್ನ ನಿಲ್ಲಿಸಿ. ಇರುವಷ್ಟು ದಿನ ದಲಿತರ ಪರ ಕೆಲಸ ಮಾಡಿಸಿ. ನಿಮಗೆ ಇರೋದೇ ಐದಾರು ತಿಂಗಳ ಸಮಯ ಮಾತ್ರ

ಶಾಸಕರಾಗಿ ಅನುಭವ ಕಲಿಯೋಕೆ ೫ ವರ್ಷ ಬೇಕು. ನಿಮ್ಮಿಂದ ಕೆಲಸ ಮಾಡಿಸೋಕೂ‌ ಆಗಲ್ಲ. ಹಾಗಾಗಿ ಇನ್ಮುಂದೆ ಇಂತಹ ಹೇಳಿಕೆಗಳನ್ನ ಕೈಬಿಡಿ ಎಂದು ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕೆಪಿಸಿಸಿ ಎಸ್ಸಿ ಘಟಕದ ಅಧ್ಯಕ್ಷ ಧರ್ಮಸೇನಾ ಲೇವಡಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!