Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಗನ ಹಣೆಬರಹ ಏನು ಬೇಕಾದರೂ ಮಾಡಿಕೊಳ್ಳಲಿ : ಮಾಜಿ ಸಚಿವ ಹೀಂಗ್ಯಾಕಂದ್ರು..?

Facebook
Twitter
Telegram
WhatsApp

 

ನಾನು ಮುಂದೆ ಚುನಾವಣೆಯಲ್ಲಿ ನಿಲ್ಲಲ್ಲ. ಮಗನ ಹಣೆಬರಹ ಅವ ಏನ ಬೇಕಾದ್ರು ಮಾಡಿಕೊಳ್ಳಲಿ. ಮಗನ ಪಟ್ಟಾಭಿಷೇಕ ಮಾಡಲು ಹೋಗಿ ಅಧಿಕಾರ ಕಳೆದುಕೊಳ್ಳಲಿಲ್ವೆ. ಈಗ ಮಹಾರಾಷ್ಟ್ರದಲ್ಲಿ ಕೂಡ ಮಗನ ಆಡಳಿತದಿಂದ ಸರ್ಕಾರ ಬಿತ್ತು ಎಂದು ಹೆಚ್ ವಿಶ್ವನಾಥ್ ಕಿಡಿಕಾರಿದ್ದಾರೆ.

ಶಫರ್ಡ್ಸ್ ಇಂಡಿಯಾ ಪರವಾಗಿ ಇಟಲಿಗೆ ಹೋಗಿದ್ವಿ. ಅಲ್ಲಿಯ ಹಲವು ಪ್ರದೇಶಗಳಿಗೆ ಭೇಟಿ ನೀಡಿದ್ವಿ. ಅಲ್ಲಿನ ಕುರಿಗಾರರ ಬದುಕಿನ ಬಗ್ಗೆ ಸಾಕಷ್ಟು ತಿಳಿದುಕೊಂಡ್ವಿ. ಅತ್ಯಾಧುನಿಕವಾಗಿ ಹೇಗೆ ಉದ್ಯಮ ಮಾಡ್ತಾ ಇದ್ದಾರೆ. ಯಾವೆಲ್ಲ ಸಮಸ್ಯೆಗಳನ್ನು ಮೆಟ್ಟಿ ಉದ್ಯಮ ಕಟ್ಟಿದ್ದಾರೆ. ಅಲ್ಲಿನ ನಾಯಿಗಳು ಹೇಗೆ ನೂರಾರು ಕುರಿಗಳನ್ನು ಕಾಯತ್ತೇವೆ. ಈ ಎಲ್ಲ ವಿಚಾರಗಳನ್ನು ನಿಯೋಗ ಅಧ್ಯಯನ ಮಡಿದ್ದೇವೆ. ನಮ್ಮ ದೇಶದಲ್ಲಿ ಕೂಡ ಕುರಿ ಉದ್ಯಮ ಬೆಳೆಯಬೇಕು. ಇದಕ್ಕೆ ಕೇಂದ್ರ ಸರ್ಕಾರ ಕೂಡ ನೀಡಬೇಕು

ಸಿದ್ಧರಾಮೋತ್ಸವಕ್ಕೆ ಹೆಚ್ ವಿಶ್ವನಾಥ್ ವ್ಯಂಗ್ಯವಾಡಿದ್ದು, ಕಾಂಗ್ರೆಸ್ ಉತ್ಸವ ಅಂತ ಮಾಡಬೇಕಿತ್ತು. ಅದು ಬಿಟ್ಟು ಸಿದ್ದರಾಮಯ್ಯ ಉತ್ಸವ ಮಾಡುತ್ತಿದ್ದಾರೆ. ಶಿವಕುಮಾರ್ ಬಿಟ್ಟು ಎಲ್ಲರೂ ಸಿದ್ದರಾಮಯ್ಯ ಸರ್ಕಾರ ಅಂತಿದ್ದಾರೆ. ಹಾಗಾಗಿ ಕಾಂಗ್ರೆಸ್ ಸರ್ಕಾರ ಬರುತ್ತೆ ಅಂತ ಯಾರು ಹೇಳುತ್ತಿಲ್ಲ. ಈಗಾಗಲೇ ರಾಜಕೀಯ ಬೆಳವಣಿಗೆ ಪ್ರಾರಂಭವಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!