Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೇರೆ ಯಾವ ರಾಜ್ಯದಲ್ಲಾದರೂ ಹೀಗೆ ಆಗಿದೆಯಾ ಹೇಳಿ : ಸಚಿವ ಸುಧಾಕರ್ ಪ್ರಶ್ನೆ

Facebook
Twitter
Telegram
WhatsApp

ಬೆಂಗಳೂರು: ಪಿಎಸ್ಐ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಆರೋಪ ವಿಚಾರವಾಗಿ ಸಚಿವ ಸುಧಾಕರ್‌ ಹೇಳಿಕೆ ನೀಡಿದ್ದು, ಗೃಹಸಚಿವರಾದವರು ಮುಖ್ಯಮಂತ್ರಿ ಆಗಿದ್ದಾರೆ. ಇಷ್ಟು ವೇಗವಾಗಿ ತನಿಖೆ ನಡೆಯುತ್ತಿದೆ. ಎಡಿಜಿಪಿ ಅಂತಹ ಅಧಿಕಾರಿ ಬಂಧನ ಆಗಿದೆ ಎಂದಿದ್ದಾರೆ.

ಹಿಂದೆ ಎಲ್ಲಾದ್ರೂ ಆಗಿದೆಯಾ.? ಬೇರೆ ಯಾವ ರಾಜ್ಯದಲ್ಲಾದ್ರೂ ಆಗಿದೆಯಾ ಹೇಳಿ.?. ಹಿಂದಿನ ಸರ್ಕಾರದಲ್ಲಿ ಸಮಿತಿ ಮಾಡಿದ್ರೂ ಯಾರನ್ನೂ ಬಂಧಿಸಲಿಲ್ಲ. ಅನೇಕರ ಮೇಲೆ ಆರೋಪ ಬಂದಿರೋದನ್ನ ಹಲವರು ಹೇಳಿದ್ರು. ಹಾಗಂತ ನೇರವಾಗಿ ಅವರ ಮೇಲೆ ಹೇಳಲಾಗುತ್ತಾ.? ಎಲ್ಲದಕ್ಕೂ ಸಾಕ್ಷಿ ಬೇಕಿದೆ.

ಈ ಪ್ರಕರಣದಲ್ಲಿ ಬಂಧನ ಆಗಿದೆ. ಅದನ್ನ ಸಿದ್ದರಾಮಯ್ಯ ಅವರು ಪ್ರಶಂಸೆ ಮಾಡಬೇಕು. ಅದು ಬಿಟ್ಟು ಈ ರೀತಿ ಹೇಳಿಕೆ ನೀಡಿ ವೈಯಕ್ತಿಕ ತೇಜೋವದೆ ಮಾಡಬಾರದು. ಸಿದ್ದರಾಮಯ್ಯ ಹಾಗೂ ಡಿಕೆಶಿ ಹೇಳಿದ ಮಾತ್ರಕ್ಕೆ ಯಾರೂ ಅಪರಾಧಿಗಳು ಆಗಲ್ಲ. ಏನು ದಾಖಲೆ ಇದೆ, ದಾಖಲೆ ಕೊಡಲಿ. ಅವರ ಗುರುತರ ಆಪಾದನೆ ಸರಿಯಲ್ಲ.

ಪ್ರಜಾಪ್ರಭುತ್ವದಲ್ಲಿ ಸಾಕ್ಷಿ ಇಲ್ಲದೆ ಮಾತನಾಡಬಾರದು. ಅದು ಸಿದ್ದರಾಮಯ್ಯ ಅವರ ವಯಕ್ತಿಕ ಜೀವನಕ್ಕೂ ಶೋಭೆ ತರೋದಿಲ್ಲ. ನಾನು ಒಕ್ಕಲಿಗ, ಹಾಗೆಂದ ಮಾತ್ರಕ್ಕೆ ಒಕ್ಕಲಿಗ ಅಭ್ಯರ್ಥಿಗಳೆಲ್ಲ ನನ್ನ ಸಂಬಂಧಿಕರಾಗ್ತಾರಾ.? ಎಂದು ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!