Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾರೂಖ್ ಖಾನ್ ಕುಟುಂಬದಲ್ಲಿ ಈದ್ ಹಬ್ಬ ಹೇಗಿತ್ತು..?

Facebook
Twitter
Telegram
WhatsApp

ಹೊಸದಿಲ್ಲಿ: ಇಂದು ದೇಶದೆಲ್ಲೆಡೆ ಈದ್ ಹಬ್ಬ ಆಚರಣೆ ಮಾಡಲಾಗಿದೆ. ಈ ಹಿನ್ನೆಲೆ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಮತ್ತು ಅವರ ಪುತ್ರ ಅಬ್ರಾಮ್ ಖಾನ್ ಗೆ ಶುಭ ಹಾರೈಸಲು ಅಭಿಮಾನಿಗಳು ಮುಂಬೈನ ನಿವಾಸ ಮನ್ನತ್‌ನ ಮುಂದೆ ಜಮಾಯಿಸಿದ್ದರು. ಶಾರೂಕ್ ಮತ್ತು ಅವರ ಪುತ್ರ ಹೊರಗೆ ಜಮಾಯಿಸಿದ ಅಭಿಮಾನಿಗಳಿಗೆ ಶುಭಾಶಯ ಕೋರಿದರು.

ಶಾರುಖ್ ಮತ್ತು ಅಬ್ರಾಮ್ ಮನ್ನತ್‌ನ ಕಬ್ಬಿಣದ ಬಾಲ್ಕನಿಯಲ್ಲಿ ಅಭಿಮಾನಿಗಳತ್ತ ಕೈ ಬೀಸಿದ್ದಯ ಕಂಡು ಬಂದಿದೆ. SRK ಬಿಳಿ ಟೀ ಶರ್ಟ್ ಮತ್ತು ನೀಲಿ ಪ್ಯಾಂಟ್ ಧರಿಸಿದ್ದರೆ, ಅಬ್ರಾಮ್ ಕೆಂಪು ಟೀ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದರು. ಶಾರುಖ್ ಮತ್ತು ಅಬ್ರಾಮ್ ಇಬ್ಬರೂ ಮನ್ನತ್ ಹೊರಗೆ ನಿಂತಿದ್ದ ಅಭಿಮಾನಿಗಳತ್ತ ಕೈ ಬೀಸಿ ಶುಭಾಶಯ ಕೋರಿದರು. ಜೊತೆಗೆ ಅಭಿಮಾನಿಗಳಿಗತ್ತ ಮುತ್ತನ್ನು ನೀಡಿದ್ದಾರೆ.

ಈ ಫೋಟೋಗಳನ್ನು ಗಮನಿಸಿದ ಅಭಿಮಾನಿಗಳು ಕಾಮೆಂಟ್ ವಿಭಾಗದಲ್ಲಿ ಇನ್ನು ಕೆಲವು ಪೋಸ್ಟ್‌ಗಳನ್ನು ಹಾಕಿದ್ದಾರೆ. ಬಹುದಿನಗಳ ನಂತರ ಕಿಂಗ್ ಖಾನ್ ಬೆಳ್ಳಿತೆರೆಗೆ ಮರಳಲು ಕಾತರದಿಂದ ಕಾಯುತ್ತಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ.

ಝೀರೋ ಸಿನಿಮಾದಲ್ಲಿ ಶಾರೂಖ್ ಖಾನ್ ಗೆ ಹೇಳಿಕೊಳ್ಳುವಂತ ಯಶಸ್ಸು ಸಿಗಲೇ ಇಲ್ಲ. ಇದೀಗ ಮುಂಬರುವ ಪಠಾಣ್ ಚಿತ್ರದ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಅಟ್ಲಿ ಕುಮಾರ್ ನಿರ್ದೇಶನದ ‘ಜವಾನ್’ ಚಿತ್ರದಲ್ಲಿ ನಯನತಾರಾ ಜೊತೆ ಕಾಣಿಸಿಕೊಳ್ಳಲಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ನಟಿಸಿರುವ ವೈಆರ್‌ಎಫ್‌ನ ‘ಪಠಾನ್’ ಮತ್ತು ತಾಪ್ಸಿ ಪನ್ನು ಜೊತೆ ರಾಜ್‌ಕುಮಾರ್ ಹಿರಾನಿ ಅವರ ವಲಸೆ ನಾಟಕ ‘ಡುಂಕಿ’ ಯಲ್ಲಿ ಶಾರುಖ್ ಕಾಣಿಸಿಕೊಳ್ಳಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!