Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಚಿವರು ನೆರೆ ಪ್ರದೇಶಕ್ಕೆ ಹೋಗಿದ್ದೇ ನೋಡಲಿಲ್ಲ : ಎಂಬಿ ಪಾಟೀಲ್

Facebook
Twitter
Telegram
WhatsApp

ಬೆಂಗಳೂರು: ಉಸ್ತುವಾರಿ ಸಚಿವರು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡದ ವಿಚಾರವಾಗಿ ಸರ್ಕಾರದ ವಿರುದ್ದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಕಿಡಿಕಾರಿದ್ದಾರೆ. ಯಾವ ಸಚಿವರೂ ನೆರೆ ಪ್ರದೇಶಕ್ಕೆ ಹೋಗಿದ್ದು ನೋಡಿಲ್ಲ. ಬರೀ ಕಾಟಾಚಾರಕ್ಕೆ ಹೇಳಿಕೆ‌ ಕೊಡ್ತಾರೆ.

ಬಿಜೆಪಿ ಸರ್ಕಾರ ಸಿಎಂ ಮಂತ್ರಿಗಳಿಗೆ ಜನರ ಬಗ್ಗೆ ಇರೋ ಬದ್ದತೆ ತೋರಿಸುತ್ತದೆ. ಮಳೆ ಆಗುವ ಟೈಮಲ್ಲಿ ಯಾರೂ ಪ್ರವಾಸ ಮಾಡ್ತಿಲ್ಲ. ಸಂಬಂಧಿಸಿದ ಸಚಿವರು ಇರೋದು ಯಾಕೆ?. ಜನರ ನೆರವಿಗೆ ಬರಬೇಕು ಇವರು. ಬರೇ ಆ ಸಂದರ್ಭದಲ್ಲಿ ಅಷ್ಡು ಕೊಡ್ತೀವಿ ಇಷ್ಡು ಕೊಡ್ತೀವಿ ಅಂತಾರೆ.

ಕೃಷ್ಣ ಬೇಸಿನ್ ನಲ್ಲಿ ಮತ್ತೆ ಪ್ರವಾಹ ಭೀತಿ ಶುರುವಾಗಿದೆ. ಹಿಂದೆ ಆಗಿದ್ದಕ್ಕೂ ಯಾವ ಪರಿಹಾರ ಕೊಡ್ತಿಲ್ಲ. ಜನರು ಪಾಪ ತತ್ತರಿಸಿ ಹೋಗಿದ್ದಾರೆ. ಜನರಿಗೆ ಏನೂ ಸಹಾಯ ಆಗಿಲ್ಲ ಬೇಕಿದ್ದರೆ ಫ್ಯಾಕ್ಟ್ ಚೆಕ್ ಮಾಡಿ. ಗಂಜಿ ಕೇಂದ್ರ ಆಗಿದ್ದು ಬಿಟ್ಟರೆ ಏನೂ ಆಗಿಲ್ಲ. ಈ ಸಂದರ್ಭದಲ್ಲಿ ನೀವು ಹೋಗದಿದ್ದರೆ ಇನ್ನು ಯಾವಾಗ ಹೋಗ್ತೀರಿ? ಎಂದು ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!