Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

PSI ಅಕ್ರಮದಲ್ಲಿ ಬಂಧಿತನಾದ ಗಣಪತಿ ಭಟ್ ಗೃಹ ಸಚಿವರ ಪಿಎ ನಾ..? ಆರಗ ಜ್ಞಾನೇಂದ್ರ ಹೇಳಿದ್ದು ಏನು..?

Facebook
Twitter
Telegram
WhatsApp

ಬೆಂಗಳೂರು: PSI ಅಕ್ರಮ ನೇಮಕಾತಿಯಲ್ಲಿ ಗೃಹ ಸಚಿವರ ಪಿಎ ಬಂಧನ ಎಂಬ ಸುದ್ದಿ ಬಂದಿರುವ ಹಿನ್ನೆಲೆ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ. PSI ಅಕ್ರಮ ಪರೀಕ್ಷಾ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು, ಸಿರ್ಸಿ ಮೂಲದ, ಗಣಪತಿ ಭಟ್ (62) ಎಂಬುವರನ್ನು ಇಂದು ವಿಚಾರಣೆಗೆಂದು ವಶಕ್ಕೆ ಪಡೆದು ಪ್ರಶ್ನಿಸುತ್ತಿದ್ದಾರೆ. ಈ ವ್ಯಕ್ತಿಯು ಗೃಹ ಸಚಿವರ ಕಾರ್ಯಾಲಯದ ಸಿಬ್ಬಂದಿಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಗಣಪತಿ ಭಟ್ ಎಂಬುವವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಶಿರಸಿ ಮೂಲದ ವ್ಯಕ್ತಿ ಗಣಪತಿ ಭಟ್. ಎಲ್ಲಾ ಹಂತದಲ್ಲಿ ತನಿಖೆ ಮಾಡಲಾಗುತ್ತಿದೆ. ಹೆಸರಿನ ವಿಚಾರದಲ್ಲಿ ಕೆಲ ಗೊಂದಲದಲ್ಲಿ ಆಗಿತ್ತು. ನನ್ನ ಕಛೇರಿಯಲ್ಲೂ ಗಣಪತಿ ಭಟ್ ಅಂತ ಇದ್ದಾರೆ. ಹೀಗಾಗಿ ಗೊಂದಲ ಆಗಿದೆ. ಸದ್ಯ ಶಿರಸಿಯಲ್ಲಿ ಗಣಪತಿ ಭಟ್ ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!