Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಾಯಿಗೆ ಬಂದ ಹಾಗೆ ಬೈತಾನೆ ಬೈರತಿ ಸುರೇಶ್ : ಕಟ್ಟಾ ಸುಬ್ರಮಣ್ಯ ನಾಯ್ಡು..!

Facebook
Twitter
Telegram
WhatsApp

ಬೆಂಗಳೂರು: ಪುರಾವೇ ಇಲ್ಲದೇ ಯಾವುದೇ ಮಾತಾಡಿಲ್ಲ. ದಾಖಲೆ‌ ಕೊಟ್ಟು‌ ಮಾತಾಡುತ್ತೇನೆ ಎಂದು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹೇಳಿದ್ದಾರೆ. ನಾನು ಸುಮ್ನೆ ಇದ್ರೂ ನಂಗೆ ಬೈರತಿ ಸುರೇಶ್ ಬೈತಾನೆ. ನಾನೇನ ಮಾಡಿದೀನಿ ಸ್ವಾಮಿ, ಸುಮ್ನೆ ನಂಗೆ ಬಾಯಿಗೆ ಬಂದ ಹಾಗೆ ಬೈತಾನೆ ಬೈರತಿ ಸುರೇಶ್. ಎಲ್ಲರ ಮುಂದೆ ನಂಗೆ ಬೈತಾನೆ ಎಂದು ಬೇಸರ ಹೊರ ಹಾಕಿದ್ದಾರೆ.

ಹೆಬ್ಬಾಳ ಕ್ಷೇತ್ರದಲ್ಲಿ ಕಾಮಗಾರಿಗೆ ಕಮಿಷನ್ ತೆಗೆದು ಕೊಳ್ಳುತ್ತಿದ್ದಾರೆ. ಇಬ್ಬರು ಎಕ್ಸಿಕ್ಯುಟಿವ್ ಇಂಜಿನಿಯರ್, ಇಬ್ಬರು ಜ್ಯೂನಿಯರ್ ಇಂಜಿನಿಯರ್. ಎಂಟು ಜನ ಅಧಿಕಾರಿಗಳು ಕಮಿಷನ್ ದಂಧೆಯಲ್ಲಿ ಭಾಗಿಯಾಗಿದ್ದಾರೆ. ಹಾಗೆಯೆ ದಾಖಲೆ‌ ಕೇಳಿದಕ್ಕೆ ಸರ್ ನಮ್ಮ ಕೆಲಸ ಹೊಗುತ್ತೆ ಅಂತ ರಿಕ್ವೆಸ್ಟ್ ಮಾಡಿದ್ದಾರೆ ಎಂದಿದ್ದಾರೆ.

ಕಟ್ಟಾ ಸುಬ್ರಮಣ್ಯ ನಾಯ್ಡುಗೆ 15 ಪ್ರೆಶ್ನೆ ಮುಂದಿಟ್ಟು ಶಾಸಕ ಬೈರತಿ ಸುರೇಶ್ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿ, ತಮ್ಮ ವಿರುದ್ಧದ ಕೇಸುಗಳೆಲ್ಲಾ ಏನಾಗಿವೆ ಎಂದು ಕೇಸುಗಳ ಸಹಿತ ಪತ್ರಿಕಾ ಪ್ರಕಟಣೆ ಹೊರಡಿಸಿದ ಶಾಸಕ ಬೈರತಿ ಸುರೇಶ್. ಬೈರತಿ ಸುರೇಶ್ ಪ್ರಶ್ನೆ ಬಗ್ಗೆ ಕೇಳುತ್ತಿದ್ದಂತೆ ಕಟ್ಟಾ ಸುಬ್ರಮಣ್ಯ ನಾಯ್ಡು ಗರಂ ಆಗಿದ್ದಾರೆ. ಹೌದು ನಾನು ಬೇಲಲ್ಲಿ ಇದಿನಿ ಏನಿವಾಗ ಎಂದಿದ್ದಾರೆ. ನಾನು ಒಬ್ಬನೆ ಅಲ್ಲಾ ಸೋನಿಯಾ ಗಾಂಧಿ,ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್, ಚಿದಂಬರಂ ಎಲ್ಲರು ಬೇಲ್ ಮೇಲೆ ಇದ್ದಾರೆ. ನನ್ನ ಎಷ್ಟು ಕೇಸಿಗೆ ಬೈರತಿ ಸುರೇಶ್ ಬೇಲ್ ಕೊಟ್ಟಿದ್ದಾರೆ ಅದನ್ನ ಅವರು ಮೊದಲು ಹೇಳಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

ಬೆಂಗಳೂರಿನಲ್ಲಿ ನಟ-ನಟಿಯರ ರೇವ್ ಪಾರ್ಟಿಯಲ್ಲಿ ಸಿಕ್ಕಿದ್ದೇನು..?

  ಬೆಂಗಳೂರು: ಇಂದು ಬೆಳಗಿನ ಜಾವ 3 ಗಂಟೆ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ತೆಲುಗು

ಸವಾಲುಗಳ ನಡುವೆಯೇ ಜಯಭೇರಿ ಬಾರಿಸಿದ ಸಿದ್ದರಾಮಯ್ಯ ಸರ್ಕಾರ : ಇಂದಿಗೆ ಒಂದು ವರ್ಷ

  2023 ಮೇ 20ರಂದು ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿತ್ತು, ಸಿದ್ದರಾಮಯ್ಯ ಅವರು ಸಿಎಂ ಆಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರು. ಇಂದಿಗೆ ಆ ಸಂಭ್ರಮದ ದಿನಕ್ಕೆ ವರ್ಷದ ಸಂಭ್ರಮ. ಸಿದ್ದರಾಮಯ್ಯ ಸರ್ಕಾರ

error: Content is protected !!