Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟೊಮೋಟೋ ಬೆಲೆ ಕುಸಿತ.. ಬೆಳೆ ನಾಶ ಮಾಡಿದ ಕೋಲಾರದ ರೈತ..!

Facebook
Twitter
Telegram
WhatsApp

 

ಕೋಲಾರ: ವ್ಯವಸಾಯ ಮಾಡುವ ರೈತರು ಯಾವ ಕಾಲಕ್ಕೆ ಯಾವ ಬೆಳೆಯನ್ನು ಬೆಳೆದರೆ ಲಾಭ ಬರುತ್ತೆ ಎಂದು ಯೋಚಿಸಿಯೇ ಬೆಳೆ ಹಾಕುತ್ತಾರೆ. ಆದರೆ ಬೆಳೆ ಕೈಗೆ ಬಂದು ಇನ್ನೇನು ಲಾಭ ಬರಬೇಕು ಎನ್ನುವಷ್ಟರಲ್ಲಿ ಬೆಳೆಯ ಬೆಲೆ ಕುಸಿತವಾದರೆ ರೈತನ ಮನಸ್ಥಿತಿ, ಪರಿಸ್ಥಿತಿ ಏನಾಗಬೇಡ. ಕೋಲಾರದ ರೈತರ ಪರಿಸ್ಥಿತಿಯೂ ಈಗ ಮರುಗುವಂತಾಗಿದೆ.

ಕೋಲಾರ ಜಿಲ್ಲೆಯಲ್ಲಿ ರೈತರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಟೊಮೋಟೋ ಬೆಳೆದಿದ್ದಾರೆ. ಎರಡೂವರೆ ಎಕರೆಯಲ್ಲಿ ಸುಮಾರು ಐದು ಲಕ್ಷ ಹಣ ಖರ್ಚು ಮಾಡಿ ಬೆಳೆ ಬೆಳದಿದ್ದ ರೈತ, ಇದೀಗ ತನ್ನ ಕೈಯ್ಯಾರೆ ತಾನೇ ಬೆಳಯನ್ನು ನಾಶ ಮಾಡಿದ್ದಾನೆ. ಟೊಮೋಟೋ ಬೆಳೆಯನ್ನು ಬುಡ ಸಮೇತ ಕಿತ್ತು ಬಿಸಾಕಿದ್ದಾರೆ.

ಬೆಳೆ ಬೆಳೆದಾಗ ಟೊಮೋಟೋ ಬೆಲೆ ತುಂಬಾ ಚೆನ್ನಾಗಿಯೇ ಇತ್ತು. ಇದೀಗ ಬೆಲೆ ಸಾಕಷ್ಟು ಕುಸಿತವಾಗಿದೆ. ಇದರಿಂದ ರೈತರು ಕಂಗಲಾಗಿದ್ದು, ಈ ನಿರ್ಧಾರಕ್ಕೆ ಬಂದಿದ್ದಾರೆ. ಬೆಳೆ ಬೆಳೆದಾಗ 15 ಕೆಜಿಯ ಒಂದು ಬಾಕ್ಸಿಗೆ ಎರಡು ಸಾವಿರ ರೂಪಾಯಿ ಇತ್ತು. ಆದರೆ ಈಗ ದಿಢೀರನೇ ಕುಸಿದಿದೆ. ಹೀಗಾಗಿ ಕೋಪಗೊಂಡ ರೈತ ಟೊಮೋಟೋ ಬೆಳೆಯನ್ನು ನಾಶ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

20% ಗ್ರೇಸ್ ಮಾರ್ಕ್ಸ್ ಕೊಟ್ಟರು ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಕಡಿಮೆ ಯಾಕೆ..?

ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಮಾಮೂಲಿಯಂತೆ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಆದರೆ ಕಳೆದ ಬಾರಿಗೆ ಹೋಲಿಕೆ ಮಾಡಿಕೊಂಡರೆ ಈ ಬಾರಿ ಫಲಿತಾಂಶ ತೀರಾ ಕಡಿಮೆ ಬಂದಿದೆ. ಈ ಬಾರಿ 8,59,967 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ

ನಿವೇದಿತಾ ಜೈನ್ ಸಾವಿನ ಬಗ್ಗೆ ಮೊದಲೇ ಎಚ್ಚರಿಸಿದ್ದರು ಆ ಮನುಷ್ಯ.. ಮನೆಯು ಸಿಗಲಿಲ್ಲ.. ನಟಿಯೂ ಉಳಿಯಲಿಲ್ಲ..!

ನಿವೇದಿತಾ ಜೈನ್ ಬದುಕಿದ್ದು ಕೇವಲ 19 ವರ್ಷ. ಆದರೆ ಹಲವು ಸಿನಿಮಾಗಳಲ್ಲಿ ನಟಿಸಿ, ಎಲ್ಲರನ್ನು ಬಿಟ್ಟು ಹೊರಟೆ ಹೋದರು. ಇಂದಿಗೂ ಅವೆ ಸಾವು ಆತ್ಮಹತ್ಯೆಯೋ, ಸಹಜ ಸಾವೋ ಎಂಬ ಪ್ರಶ್ನೆ ಕಾಡುತ್ತದೆ. ನಿವೇದಿತಾ ಜೈನ್

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ : 21ನೇ ಸ್ಥಾನದಲ್ಲಿ ಚಿತ್ರದುರ್ಗ ಜಿಲ್ಲೆ

ಬೆಂಗಳೂರು: ಇಂದು 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. 76.91ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 8.59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಚೆ ಬರೆದಿದ್ದಾರೆ. 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಲಿಂಗವಾರು ಒಟ್ಟಾರೆ ಫಲಿತಾಂಶ: ಬಾಲಕರು:2,87,416(65.90%) ಬಾಲಕಿಯರು’-3,43,788(81.11%) ರಾಜ್ಯದಲ್ಲಿ

error: Content is protected !!