Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಗೆ ಹೋಗಬೇಡಿ ಎಂದಿದ್ದಾರೆ : ಜಿ ಟಿ ದೇವೇಗೌಡ

Facebook
Twitter
Telegram
WhatsApp

ಮೈಸೂರು: ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಬಗ್ಗೆ ಜಿ ಟಿ ದೇವೇಗೌಡ ಮಾತನಾಡಿದ್ದು, ಸಿದ್ದರಾಮಯ್ಯ ಅವರು ನನ್ನನ್ನು ಕಾಂಗ್ರೆಸ್ ಗೆ ಬಾ ಎಂದು ಕರೆದಿಲ್ಲ. ಆದರೆ ಬಿಜೆಪಿಗೆ ಹೋಗಬೇಡಿ ಎಂದು ಹೇಳಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷರು ನನ್ನನ್ನು ಕಾಂಗ್ರೆಸ್ ಗೆ ಬಾ ಎಂದು ಕರೆದಿದ್ದಾರೆ ಎಂದಿದ್ದಾರೆ.

ನನ್ನ ಮತದಾರರು ಏನನ್ನು ಹೇಳುತ್ತಾರೋ ಅದನ್ನೇ ಮಾಡುತ್ತೇನೆ. ಜೆಡಿಎಸ್ ನಲ್ಲಿಯೇ ಇರಿ ಎಂದರೂ ಅಲ್ಲಿಯೇ ಇರುತ್ತೇನೆ. ಕಾಂಗ್ರೆಸ್ ಗೆ ಹೋಗು ಎಂದರೂ ಆ ಕಡೆಗೆ ಹೋಗುತ್ತೇನೆ. ಮತದಾರರೇ ನನಗೆ ಮುಖ್ಯ. ಅತ್ತ ಸಿದ್ದರಾಮಯ್ಯ ಅವರು ಜೆಡಿಎಸ್ ನಲ್ಲೆ ಇರು ಅಥವಾ ಬಿಟ್ಟು ಬಾ ಅಂತ ಕೂಡ ಹೇಳಿಲ್ಲ. ಆದರೆ ಬಿಜೆಪಿಗೆ ಮಾತ್ರ ಹೋಗಬೇಡ ಎಂದಿದ್ದಾರೆ.

ಹುಣಸೂರು ಮತ್ತು ಚಾಮುಂಡಿ ಕ್ಷೇತ್ರ ನಮ್ಮದೇ. ಸಿದ್ದರಾಮಯ್ಯ ಅವರಿಗೆ ಈಗ ಅರಿವಾಗಿದೆ. ಕಳೆದ ಬಾರಿಯೇ ನಾನು ಸ್ಪರ್ಧಿಸಬಾರದಿತ್ತು, ನಾನು ತಪ್ಪು ಮಾಡಿದೆ ಎಂದು ಗೊತ್ತಾಗಿದೆ. ಹೀಗಾಗಿ ಅವರು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬರುವುದಿಲ್ಲ. ಕಳೆದ ಬಾರಿ ವಿಶ್ವನಾಥ್ ಅವರಿಗೆ ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟುಕೊಟ್ಟಿದ್ದೆವು ಅಷ್ಟೇ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

ಹೊಸದುರ್ಗ | ಕೃಷಿ‌ ಮಾರುಕಟ್ಟೆಯಲ್ಲಿ ಡಿ. ಗ್ರೂಪ್ ನೌಕರ ಆತ್ಮಹತ್ಯೆ..!

ಸುದ್ದಿಒನ್, ಹೊಸದುರ್ಗ, ಮೇ. 20 : ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇದನ್ನು ಕಂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಸೂಗೂರುನಲ್ಲಿ ಹೆಚ್ಚು ಮಳೆ

  ಚಿತ್ರದುರ್ಗ,ಮೇ.20 : ಭಾನುವಾರ ಸುರಿದ ಮಳೆ ವಿವರದನ್ವಯ ಹಿರಿಯೂರು ತಾಲ್ಲೂಕಿನ ಸೂಗೂರುನಲ್ಲಿ 52.4ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 11.4 ಮಿ.ಮೀ, ಇಕ್ಕನೂರು 26 ಮಿ.ಮೀ,

error: Content is protected !!