Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮಂತಾ ಜೊತೆಗೆ ವಿಚ್ಛೇಧನದ ಬಳಿಕ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ ನಾಗಚೈತನ್ಯ..!

Facebook
Twitter
Telegram
WhatsApp

ನವದೆಹಲಿ: ಸೌತ್ ಸೂಪರ್ ಜೋಡಿ ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರು ಹತ್ತು ವರ್ಷದ ಮದುವೆಯನ್ನು ಮುರಿದುಕೊಂಡಿದ್ದಾರೆ. ಅವರು ಕಳೆದ ವರ್ಷ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಊಹಾಪೋಹಗಳಿಗೆ ತೆರೆ ಎಳೆದಿದ್ದರು. ಡಿವೋರ್ಸ್ ಆದ ಮೇಲೆ ಇಬ್ಬರು ತಮ್ಮ ತಮ್ಮ ವೃತ್ತಿ ಜೀವನದಲ್ಲಿ ಬ್ಯುಸಿಯಾಗಿದ್ದಾರೆ.

ಇತ್ತೀಚೆಗೆ ಸಿನಿಮಾದ ಪ್ರಚಾರದ ವೇಳೆ ಮಾಧ್ಯಮಗಳು ನಾಗಚೈತನ್ಯ ಅವರ ವೈಯಕ್ತಿಕ ಜೀವನದ ಬಗ್ಗೆ ಪ್ರಶ್ನೆ ಕೇಳಿದ್ದು, COVID-19 ಮತ್ತು ಮಾಜಿ ಪತ್ನಿ ಸಮಂತಾ ರುತ್ ಪ್ರಭುವಿನಿಂದ ವಿಚ್ಛೇದನದ ನಂತರ ತನ್ನ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ.

“ಈ ಅವಧಿಯಲ್ಲಿ ನಾನು ವ್ಯಕ್ತಿಯಾಗಿ ಸಾಕಷ್ಟು ಬದಲಾಗಿದ್ದೇನೆ. ಮೊದಲು ನಾನು ಹೆಚ್ಚು ಓಪನ್ ಅಪ್ ಆಗಲು ಸಾಧ್ಯವಾಗಲಿಲ್ಲ. ಆದರೆ ಈಗ ನನಗೆ ಸಾಧ್ಯವಾಗಿದೆ. ನನ್ನ ಕುಟುಂಬ ಸದಸ್ಯರು ಮತ್ತು ಸ್ನೇಹಿತರೊಂದಿಗೆ ತುಂಬಾ ಸಮಯ ಕಳೆಯುತ್ತಿದ್ದೇನೆ. ನನ್ನನ್ನು ನೋಡಲು ತುಂಬಾ ಸಂತೋಷವಾಗಿದೆ. ಸಂಪೂರ್ಣವಾಗಿ ಹೊಸ ವ್ಯಕ್ತಿಯಾಗಿದ್ದೇನೆ ಎಂದಿದ್ದಾರೆ.

 

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ನಾಗ ಚೈತನ್ಯ ಮತ್ತು ಸಮಂತಾ ಇಬ್ಬರು ಡಿವೋರ್ಸ್ ಬಗ್ಗೆ ಮಾಹಿತಿ ನೀಡಿದ್ದರು. ಹತ್ತು ವರ್ಷದ ಸಂಬಂಧವನ್ನು ಕಳೆದುಕೊಳ್ಳುತ್ತಿದ್ದೇವೆ. ನಮ್ಮ ವೈಯಕ್ತಿಕ ಜೀವನವನ್ನು ಗೌರವಿಸಿ ಎಂದು ಮನವಿ ಮಾಡಿದ್ದರು

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!