Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಹುಲ್ ಮುಂದೆ ಮುಂದಿನ ಸಿಎಂ ಎಂದು ಗುರುತಿಸಿಕೊಳ್ಳುವುದೇ ಸಿದ್ದರಾಮಯ್ಯ ಉದ್ದೇಶ : ಬಿಜೆಪಿ

Facebook
Twitter
Telegram
WhatsApp

ಬೆಂಗಳೂರು: ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆ ಅವರ ಬೆಂಬಲಿಗರು ಸಿದ್ದರಾಮೋತ್ಸವ ಮಾಡಲು ರೆಡಿಯಾಗಿದ್ದಾರೆ. ದೊಡ್ಡಮಟ್ಟದಲ್ಲಿ ಕಾರ್ಯಕ್ರಮ ಮಾಡಲು ಯೋಜನೆ ರೂಪಿಸಿದ್ದಾರೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ಹಿರಿಯರೆಲ್ಲಾ ಒಟ್ಟುಗೂಡುತ್ತಿದ್ದಾರೆ. ರಾಹುಲ್ ಗಾಂಧಿಗೂ ಆಹ್ವಾನ ನೀಡಿದ್ದು, ಅವರು ಬರಲಿದ್ದಾರೆ. ಈ ಬಗ್ಗೆ ಬಿಜೆಪಿ ವ್ಯಂಗವಾಡಿದ್ದು, ಟ್ವೀಟ್ ಮಾಡಿದೆ.

ಟ್ವಿಟ್ಟರ್ ನಲ್ಲಿ ಹೀಗಿದೆ : ಸಿದ್ದರಾಮೋತ್ಸವ ಎನ್ನುವುದು ಮಾಜಿ ಮುಖ್ಯಮಂತ್ರಿ @siddaramaiah ಹಾಗೂ ಅವರ ಬಣದ ಪೊಲಿಟಿಕಲ್ ಟೂಲ್ ಕಿಟ್!. ಇದೊಂದು ವ್ಯವಸ್ಥಿತವಾದ ರಾಜಕೀಯ ಗುಪ್ತಮಾರ್ಗಸೂಚಿಯ ಭಾಗ, ಮೂಲ ಕಾಂಗ್ರೆಸಿಗರ ಸರ್ವನಾಶವೇ ಇದರ ಉದ್ದೇಶ.

ರಾಜಕೀಯ ಚದುರಂಗದಾಟದಲ್ಲಿ @siddaramaiah ನಿಸ್ಸೀಮರು. ಸಿದ್ದರಾಮೋತ್ಸವ ಏಕಾಏಕಿ ಆಯೋಜನೆಗೊಂಡಿದ್ದಲ್ಲ. ಯಾವ ದಾಳವನ್ನು ಯಾವಾಗ ಯಾರ ಮುಂದೆ ಉರುಳಿಸಬೇಕೆಂಬ ಅನುಭವ ಸಿದ್ದರಾಮಯ್ಯಗಿದೆ. ಸಿದ್ದರಾಮೋತ್ಸವದ ಮೂಲಕ ಮುಂದೆ ಡಿಕೆಶಿ, ಪರಮೇಶ್ವರ್‌ ಹಾಗೂ ಖರ್ಗೆ ಅವರನ್ನು ಮಕಾಡೆ ಮಲಗಿಸುವ ಉದ್ದೇಶವಿದೆಯೇ?.

ಕೆಪಿಸಿಸಿ ಕಚೇರಿಯಲ್ಲಿ ಪಿಸು ಮಾತು ಬಂದಾಗಲೇ @DKShivakumar ಎಚ್ಚೆತ್ತುಕೊಳ್ಳಬೇಕಿತ್ತು. ಸಿದ್ದರಾಮಯ್ಯ ಟೂಲ್ ಕಿಟ್ ಆಟ ಅದಾಗಲೇ ಶುರುವಾಗಿತ್ತು, ಅಮಾಯಕರ ತಲೆದಂಡವಾಯಿತಷ್ಟೇ. ಈಗ @siddaramaiah ಮತ್ತೊಂದು ಸುತ್ತಿನ ಟೂಲ್‌ಕಿಟ್‌ ಪ್ರಹಸನ ಆರಂಭಿಸಿದ್ದಾರೆ, ಈ ಬಾರಿ ದೊಡ್ಡ ಬೇಟೆಯಾಡುವುದು ಖಚಿತ! ಎಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!