Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಪ್ಪಳ : ಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ ಐವರು ಸಾವು.. ಮಗುವಿನ ಸ್ಥಿತಿ ಗಂಭೀರ..!

Facebook
Twitter
Telegram
WhatsApp

 

ಕೊಪ್ಪಳ: ಜಿಲ್ಲೆಯ ಭಿನ್ನಾಳ ಗ್ರಾಮದ ಒಂದೇ ಕುಟುಂಬದ ಒಂಭತ್ತು ಮಂದಿ ಸ್ಕಾರ್ಪಿಯೋ ವಾಹನದಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಸ್ಕಾರ್ಪಿಯೋ ವಾಹನಕ್ಕೆ ಅಪರಿಚತ ವಾಹನವೊಂದು ಡಿಕ್ಕಿಯೊಡೆದ ಪರಿಣಾಮ ಒಂದೇ ಕುಟುಂಬದ ಐದು ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದೆ.

ದೇವಪ್ಪ ಕೊಪ್ಪದ, ಗಿರಿಜಮ್ಮ, ಶಾಂತಮ್ಮ, ಪಾರ್ವತಮ್ಮ, ಕಸ್ತೂರಮ್ಮ ಸಾವನ್ನಪ್ಪಿದ್ದಾರೆ. 5 ವರ್ಷದ ಭೂಮಿಕಾ 7 ವರ್ಷದ ಪುಟ್ಟರಾಜು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪುಟ್ಟರಾಜು ಸ್ಥಿತಿ ಗಂಭೀರವಾಗಿದೆ. ಭೂಮಿಕಾ ಮತ್ತು ಪುಟ್ಟರಾಜು ತಾಯಿ ಅಪಘಾತದಲ್ಲಿ ಸಾವನ್ನಪ್ಪಿದ್ದು, ಅವರ ತಂದೆ ಕಳೆದ ವರ್ಷವೇ ಸಾವನ್ನಪ್ಪಿದ್ದರು. ಇದೀಗ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿವೆ. ದೊಡ್ಡಪ್ಪ ಬದುಕುಳಿದಿದ್ದು, ಮಕ್ಕಳ ಸ್ಥಿತಿ ಕಂಡು ಕಣ್ಣೀರು ಹಾಕುತ್ತಾ ನಿಂತಿದ್ದಾರೆ.

ಸ್ಥಳಕ್ಕೆ ಸಚಿವ ಹಾಲಪ್ಪ ಆಚಾರ್ ಮತ್ತು ಗವಿಮಠದ ಅಭಿನವ ಗವಿಸಿದ್ದೇಶ್ವರ ಶ್ರೀಗಳು ಭೇಟಿ ನೀಡಿದ್ದಾರೆ. ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಶ್ರೀಗಳು ಮಕ್ಕಳ ಸ್ಥಿತಿ ಕಂಡು ಮರುಕಗೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

ಬೆಳಗಾವಿಯಲ್ಲಿ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ ವಿಮಾನಕ್ಕೆ ನಿರಾಕರಣೆ..!

ಬೆಳಗಾವಿ: ರಾಜ್ಯದ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಳಗಾವಿಯಲ್ಲಿದ್ದು, ಬಳಿಕ ಅಲ್ಲಿಂದ ಶಿರಸಿಗೆ ತೆರಳಲಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಜನರನ್ನುದ್ದೇಶಿಸಿ

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ

error: Content is protected !!