Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಜಯ್ ದತ್ ಹುಟ್ಟುಹಬ್ಬಕ್ಕೆ ಫೋಟೋ ಶೇರ್ ಮಾಡಿದ ತ್ರಿಶಾಲ.. ಮಲತಾಯಿಯ ರಿಯಾಕ್ಷನ್ ಏನು ಗೊತ್ತಾ..?

Facebook
Twitter
Telegram
WhatsApp

ಸಂಜಯ್ ದತ್ ಅವರ ಹಿರಿಯ ಮಗಳು ತ್ರಿಶಾಲಾ ದತ್  ಸಾಮಾಜಿಕ ಮಾಧ್ಯಮದಲ್ಲಿ ಆಗಾಗ್ಗೆ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ತ್ರಿಶಾಲಾ, ಇನ್ಸ್ಟಾಗ್ರಾಮ್ ನಲ್ಲಿ ಅದ್ಭುತ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.  ತನ್ನ ತಂದೆಯೊಂದಿಗೆ ಇರುವ ಸುಂದರವಾದ ಚಿತ್ರವನ್ನು ಶೇರ್ ಮಾಡಿದ್ದಾರೆ.

ತನ್ನ ತಂದೆಯ ಮೇಲಿನ ಪ್ರೀತಿಯನ್ನು ಧಾರೆ ಎರೆದ ತ್ರಿಶಾಲಾ, “ಹುಟ್ಟುಹಬ್ಬದ ಶುಭಾಶಯಗಳು ನನ್ನ ಸಿಂಹರಾಜ. ಐ ಲವ್ ಯೂ ಸೋ ವೆರಿ ಮಚ್ ಪಪ್ಪಾ” ಎಂದು ಹೃದಯದ ಇಮೋಜಿ  ಬರೆದಿದ್ದಾರೆ.

ತ್ರಿಶಾಲಾ ಅವರ ಮಲ ತಾಯಿ ಮನಯತಾ ದತ್ ಅವರು ಕಾಮೆಂಟ್ ಮಾಡಿದ್ದು, ಮತ್ತು ತಂದೆ-ಮಗಳ ಜೋಡಿಗೆ ಹೃದಯದ ಸಿಂಬಲ್ ಒತ್ತುವ ಮೂಲಕ ಪ್ರೀತಿ ಹಂಚಿದ್ದಾರೆ. ಇದಕ್ಕೂ ಒಂದು ದಿನ ಮೊದಲು ಮನಯತಾ ಕೂಡ ಸಂಜಯ್ ದತ್ ಅವರ ಚಿತ್ರವನ್ನು ಹಂಚಿಕೊಂಡಿದ್ದರು. ಅದರಲ್ಲಿ ಅವರು ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿರುವ ಫೋಟೋ ಹಾಕಿ “ಹುಟ್ಟುಹಬ್ಬದ ಶುಭಾಶಯಗಳು ನನ್ನ ರಾಕ್‌ಸ್ಟಾರ್!! ಯಾವಾಗಲೂ ಮತ್ತು ಎಂದೆಂದಿಗೂ ರಾಕಿಂಗ್ ಮತ್ತು ಸ್ಪೂರ್ತಿದಾಯಕವಾಗಿರಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!