Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕುವ ಮುನ್ನ ಎಚ್ಚರ..!

Facebook
Twitter
Telegram
WhatsApp

ಬೆಂಗಳೂರು: ಇತ್ತೀಚೆಗೆ ಕೆಲವೊಂದು ಸಲ ಪ್ರಚೋದನಕಾರಿ ಪೋಸ್ಟ್ ಗಳು ಪರಿಸ್ಥಿತಿಯನ್ನು ಇನ್ನೆಲ್ಲಿಗೋ ಎಳೆದುಕೊಂಡು ಹೋಗಿ ಬಿಡುತ್ತವೆ. ಅದರಿಂದ ಪರಿಸ್ಥಿತಿಯೂ ಹದಗೆಡುತ್ತದೆ. ಇದೇ ಕಾರಣಕ್ಕೆ ಇದೀಗ ಬೆಂಗಳೂರು ಪೊಲೀಸರು ಎಚ್ಚರಿಕೆಯನ್ನು ನೀಡಿದ್ದಾರೆ. ವಿವಾದಾತ್ಮಕ ಪೋಸ್ಟ್ ಹಾಕುವವರ ವಿರುದ್ಧ ಕಟಡಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಎಡಿಜಿಪಿ ಅಲೋಕ್ ಕುಮಾರ್, ಸಾಮಾಜಿಕ ಜಾಲತಾಣದಲ್ಲಿ ಸಾಮಾಜಿಕ ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವಂತ ಪ್ರಚೋದನಕಾರಿ ಪೋಸ್ಟ್ ಹಾಕುತ್ತಿರುವುದು ಗಮನಕ್ಕೆ ಬಂದಿದೆ. ಅಂತಹ ಪೋಸ್ಟ್ ಗಳನ್ನು ಅಂತಹ ಪೋಸ್ಟ್ ಗಳನ್ನು ನಾವೂ ಗಮನಿಸುತ್ತಿದ್ದೇವೆ. ಪರಿಶೀಲಿಸುತ್ತಿದ್ದು, ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಈಗಾಗಲೇ ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮೀಜಿಯ ಮೇಲೆ ಕಾನೂನು ಕ್ರಮ ತೆಗೆದುಕೊಂಡಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ಕಾಳಿ ಸ್ವಾಮೀಜಿ ಜನವರಿ 17 ರಂದು ಶ್ರೀರಂಗಪಟ್ಟಣದ ಮಸೀದಿ ಮುಂದೆ ನಿಂತು ವಿಡಿಯೋವೊಂದನ್ನು ಮಾಡಿದ್ದರು. ದೇವಾಲಯವನ್ನು ಕೆಡವಿ‌ ಮಸೀದಿ ಮಾಡಿದ್ದಾರಡ. ಇದು ಮೊದಲಿಗೆ ದೇವಾಲಯವಿತ್ತು ಎಂದು ಹಿಂದೂಗಳಿಗೆ ಕರೆ ನೀಡಿದ್ದರು. ಈ ವಿಡಿಯೋ ಗಮನಿಸಿರುವ ಪೊಲೀಸರು ಕಾಳಿ ಸ್ವಾಮೀಜಿ ವಿರುದ್ಧ ಕ್ರಮ ತೆಗೆದುಕೊಂಡಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ : ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಶಿವಮೊಗ್ಗ: ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಭರ್ಜರಿ ಮತಯಾಚನೆ ನಡೆಸುತ್ತಿವೆ. ರಾಹುಲ್ ಗಾಂಧಿ ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಗೀತಾ ಶಿವ ರಾಜ್‍ಕುಮಾರ್ ಪರವಾಗಿ ಮತಯಾಚನೆ ಮಾಡಿದ್ದಾರೆ. ಈ ವೇಳೆ

error: Content is protected !!