Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಳೆದ 24 ಗಂಟೆಗಳ ಮಳೆ ವರದಿ : ಇಕ್ಕನೂರಿನಲ್ಲಿ ಹೆಚ್ಚು ಮಳೆ

Facebook
Twitter
Telegram
WhatsApp

ಚಿತ್ರದುರ್ಗ,( ಆಗಸ್ಟ್ 02) : ಜಿಲ್ಲೆಯಲ್ಲಿ ಆಗಸ್ಟ್ 01 ರಂದು ಸುರಿದ ಮಳೆ ವಿವರದನ್ವಯ ಹಿರಿಯೂರು ತಾಲ್ಲೂಕಿನ ಇಕ್ಕನೂರಿನಲ್ಲಿ 135.2 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಉಳಿದಂತೆ ಹಿರಿಯೂರಿನಲ್ಲಿ 35.6ಮಿ.ಮೀ, ಬಬ್ಬೂರಿನಲ್ಲಿ 43.4 ಮಿ.ಮೀ, ಈಶ್ವರಗೆರೆ 82.2 ಮಿ.ಮೀ, ಸೂಗೂರು 48 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 56.4 ಮಿ.ಮೀ, ಬಾಗೂರು 9.4 ಮಿ.ಮೀ, ಮತ್ತೋಡು 34.2 ಮಿ.ಮೀ, ಮಾಡದಕೆರೆ 22.2 ಮಿ.ಮೀ, ಶ್ರೀರಾಂಪುರ 43 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 18.8 ಮಿ.ಮೀ, ಚಿಕ್ಕಜಾಜೂರು 16.2 ಮಿ.ಮೀ, ಬಿ.ದುರ್ಗ 28.2 ಮಿ.ಮೀ, ಹೆಚ್.ಡಿ.ಪುರ 14.6 ಮಿ.ಮೀ, ತಾಳ್ಯ 6.4 ಮಿ.ಮೀ, ರಾಮಗಿರಿ 11.2 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ -1ರಲ್ಲಿ 12.6 ಮಿ.ಮೀ, ಚಿತ್ರದುರ್ಗ -2ರಲ್ಲಿ 23.1 ಮಿ.ಮೀ, ಐನಳ್ಳಿ 18.8 ಮಿ.ಮೀ, ಭರಮಸಾಗರ 22 ಮಿ.ಮೀ, ಸಿರಿಗೆರೆ 9.4 ಮಿ.ಮೀ, ಹಿರೇಗುಂಟನೂರು 3.2 ಮಿ.ಮೀ, ತುರುವನೂರು 26.4 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 32 ಮಿ.ಮೀ, ಪರಶುರಾಂಪುರ 29.4 ಮಿ.ಮೀ, ನಾಯಕನಹಟ್ಟಿ 22.8 ಮಿ.ಮೀ, ಡಿ.ಮರಿಕುಂಟೆ 40.3 ಮಿ.ಮೀ, ತಳುಕು 40 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರಿನ ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 7.4 ಮಿ.ಮೀ, ರಾಂಪುರ 6.1 ಮಿ.ಮೀ,  ದೇವಸಮುದ್ರ 3.2 ಮಿ.ಮೀ, ರಾಯಾಪುರ 1.3 ಮಿ.ಮೀ, ಬಿ.ಜಿ.ಕೆರೆ 15.2 ಮಿ.ಮೀ ಮಳೆಯಾಗಿದೆ.

ಸೋಮವಾರ ಸುರಿದ ಮಳೆಗೆ ಜಿಲ್ಲೆಯಾದ್ಯಂತ ಒಟ್ಟು 24 ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ. ಚಿತ್ರದುರ್ಗ 03 ಮನೆಗಳು, ಚಳ್ಳಕೆರೆ 07, ಹಿರಿಯೂರು 02, ಹೊಸದುರ್ಗ 08, ಹೊಳಲ್ಕೆರೆ 4 ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ. ಕೃಷಿ ಬೆಳೆಗೆ ಸಂಬಂಧಿಸಿದಂತೆ 6.19 ಹಾಗೂ ತೋಟಗಾರಿಕೆ ಬೆಳೆಗೆ ಸಂಬಂಧಿಸಿದಂತೆ 15.78 ಹೆಕ್ಟೇರ್ ಹಾನಿಗೊಳಗಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ : ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಶಿವಮೊಗ್ಗ: ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಭರ್ಜರಿ ಮತಯಾಚನೆ ನಡೆಸುತ್ತಿವೆ. ರಾಹುಲ್ ಗಾಂಧಿ ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಗೀತಾ ಶಿವ ರಾಜ್‍ಕುಮಾರ್ ಪರವಾಗಿ ಮತಯಾಚನೆ ಮಾಡಿದ್ದಾರೆ. ಈ ವೇಳೆ

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

error: Content is protected !!