Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೈಸೂರು ದಸರಾ : ಕಾಡಿನಿಂದ ನಾಡಿಗೆ ಹೊರಟ ಅರ್ಜುನ & ಟೀಂ

Facebook
Twitter
Telegram
WhatsApp

ಮೈಸೂರು: ನಾಡಹಬ್ಬ ದಸರಾ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಹಬ್ಬಕ್ಕಾಗಿ ತಾಲೀಮು ಶುರುವಾಗಿದೆ. ಅದಕ್ಕೆಂದೆ ಕಾಡಿನಿಂದ ಆನೆಗಳ ಹಿಂಡು ನಾಡಿಗೆ ಹೊರಟಿವೆ. ಕ್ಯಾಪ್ಟನ್ ಅರ್ಜುನ ತನ್ನ ಟೀಂ ಕರೆದುಕೊಂಡು ಮೈಸೂರಿಗೆ ಹೊರಟಿದ್ದಾನೆ. ನಾಳೆ ಗಜಪಡೆಯ ತಾಲೀಮು ನಡೆಯಲಿದ್ದು, ಈ ತಾಲೀಮಿನಲ್ಲಿ ಅರ್ಜುನ ಪಾಲ್ಗೊಳ್ಳಲಿದ್ದಾನೆ. ಹುಣಸೂರು ತಾಲೂಕಿನ ವೀರಹೊಸಹಳ್ಳಿಯಲ್ಲಿ ಗಜಪಡೆಯ ತಾಲೀಮು ಆರಂಭವಾಗಲಿದೆ.

ಆನೆಗಳ ಹಿಂಡು ಎರಡು ತಂಡವಾಗಿ ಬರಲಿದೆ. ಅದರಲ್ಲಿ ನಾಳೆ ಮೊದಲ ತಂಡದ ಆಗಮನವಾಗಲಿದೆ. ಅದರಲ್ಲಿ ಒಂಭತ್ತು ಆನೆಗಳಿವೆ. ಅರ್ಜುನ ಕ್ಯಾಪ್ಟನ್ ಆಗಿದ್ದಾನೆ. ಎರಡನೇ ತಂಡದಲ್ಲಿ ಐದು ಆನೆಗಳಿರಲಿವೆ. ಜಂಬೂ ಸವರಿಯಲ್ಲಿ ಒಟ್ಟು ಹದಿನಾಲ್ಕು ಅನೆಗಳು ಭಾಗಿಯಾಗಲಿವೆ.

ಆಗಸ್ಟ್ ಹತ್ತರಂದು ಆನೆಗಳನ್ನು ಅರಮನೆ ಆವರಣದಲ್ಲಿ ಸ್ವಾಗತ ಮಾಡಲಾಗುತ್ತದೆ. ಅದಕ್ಕೂ ಮುನ್ನ ಆನೆಗಳಿಗೆ ಎರಡು ದಿನ ವಿಶ್ರಾಂತಿ ನೀಡಲಿದ್ದಾರೆ. ಅರಣ್ಯ ಇಲಾಖೆಯ ಆವರಣದಲ್ಲಿ ಆನೆಗಳಿಗೆ ವಿಶ್ರಾಂತಿ ಪಡೆಯಲು ಅವಕಾಶ ನೀಡಲಾಗುತ್ತದೆ. ನಂತರ ತಾಲೀಮು ಆರಂಭವಾಗಲಿದ್ದು, ದಸರಾ ಉತ್ಸವಕ್ಕೆ ಒಂದೊಂದೆ ತಯಾರಿ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!