Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲಾ ಕಂಪ್ಯೂಟರ್ಸ್ ಮಾರಾಟಗಾರರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Facebook
Twitter
Telegram
WhatsApp

ಚಿತ್ರದುರ್ಗ , (ಆ.12) :  ಚಿತ್ರದುರ್ಗ ಜಿಲ್ಲಾ ಕಂಪ್ಯೂಟರ್ಸ್ ಮಾರಾಟಗಾರರ ಸಂಘ (ರಿ). ಚಿತ್ರದುರ್ಗ (Chitradurga District IT Dealers Association) ಇದರ ಅಧ್ಯಕ್ಷರಾಗಿ ಶಿವಕುಮಾರ್.ಕೆ.ಸಿ, ಮತ್ತು ಕಾರ್ಯದರ್ಶಿಯಾಗಿ ವೆಂಕಟೇಶ್‍ಮೂರ್ತಿ.ಎನ್.ವಿ ಆಯ್ಕೆಯಾಗಿದ್ದಾರೆ.

ನಗರದ ಹೊರವಲಯದಲ್ಲಿರುವ ಮರುಳಪ್ಪ ಬಡಾವಣೆಯ ವೈ.ಆರ್. ಆದಿಶೇಷ ರೋಟರಿ ಭವನದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಜಿಲ್ಲಾ ಅಧ್ಯಕ್ಷರು, ಜಿಲ್ಲಾ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳಿಗಾಗಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ 2022-23 ಮತ್ತು 2023-24  ಎರಡು ವರ್ಷಗಳ ಅವಧಿಗೆ  ಜಿಲ್ಲಾ ಅಧ್ಯಕ್ಷರಾಗಿ ಶಿವಕುಮಾರ್.ಕೆ.ಸಿ, ಮೆ|| ಎಸ್.ಎಸ್.ಟೆಕ್ನಾಲಜಿಸ್, ಚಿತ್ರದುರ್ಗ ಕಾರ್ಯದರ್ಶಿಯಾಗಿ ವೆಂಕಟೇಶ್‍ಮೂರ್ತಿ.ಎನ್.ವಿ, ಮೆ|| ಬಾಲಾಜಿ ಕಂಪ್ಯೂಟರ್ಸ್, ಚಿತ್ರದುರ್ಗ ಇವರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿಣಿ ಸಮಿತಿಯ ವಿವರ
ಗೌರವ ಅಧ್ಯಕ್ಷರು: ಮಹೇಶ.ಜಿ.ಎನ್
ಅಧ್ಯಕ್ಷರು: ಶಿವಕುಮಾರ್.ಕೆ.ಸಿ
ಉಪಾಧ್ಯಕ್ಷರು : ದಸ್ತಗೀರ್ ಬೇಗ್ ಮತ್ತು ಮಂಜುನಾಥ್ ರಾಜು
ಕಾರ್ಯದರ್ಶಿ: ವೆಂಕಟೇಶ್ ಮೂರ್ತಿ.ಎನ್.ವಿ
ಸಹಕಾರ್ಯದರ್ಶಿ : ನಾಗರಾಜ್. ಎಂ
ಖಜಾಂಚಿ: ರಾಘವೇಂದ್ರ .ಎಂ.ಜೆ
ಸಂಘಟನಾ ನಿರ್ದೇಶಕರು :
1.ವಿಜಯ್ ಕುಮಾರ್
2.ಮಂಜುನಾಥ್ ಮಾತೃಶ್ರೀ
3.ವಸಂತ್ ಕುಮಾರ್
4.ಮೋಹನ್ .ಸಿ.ಎನ್
5.ದಿವಾಕರ್
6.ರಾಘವೇಂದ್ರ .ಜಿ

ಇವರನ್ನು ಆಯ್ಕೆ ಮಾಡಲಾಯಿತು ಎಂದು ಚಿತ್ರದುರ್ಗ ಜಿಲ್ಲಾ ಕಂಪ್ಯೂಟರ್ಸ್ ಮಾರಾಟಗಾರರ ಸಂಘ (ರಿ). ಚಿತ್ರದುರ್ಗ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

error: Content is protected !!